AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದೆ. ರೌಡಿಶೀಟರ್ ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಜಾಲಹಳ್ಳಿ ಬಳಿ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಸೀನ ರಸ್ತೆ ಬದಿ ನಿಲ್ಲಿಸಿದ್ದ 11 ಆಟೋ ಹಾಗೂ 4 ಕಾರಿನ ಗಾಜು ಹೊಡೆದು ವಾಹನಗಳನ್ನು ಜಖಂಗೊಳಿಸಿದ್ದ. ಈ ಪ್ರಕರಣ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ಆರೋಪಿ ಸೀನ ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಪೇದೆ ಕೈಗೆ […]

ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಪೊಲೀಸ್ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 16, 2020 | 9:41 AM

Share

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದೆ. ರೌಡಿಶೀಟರ್ ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಜಾಲಹಳ್ಳಿ ಬಳಿ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಸೀನ ರಸ್ತೆ ಬದಿ ನಿಲ್ಲಿಸಿದ್ದ 11 ಆಟೋ ಹಾಗೂ 4 ಕಾರಿನ ಗಾಜು ಹೊಡೆದು ವಾಹನಗಳನ್ನು ಜಖಂಗೊಳಿಸಿದ್ದ.

ಈ ಪ್ರಕರಣ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ಆರೋಪಿ ಸೀನ ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಪೇದೆ ಕೈಗೆ ಡ್ಯಾಗರ್‌ ಇರಿದು ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಆತ್ಮರಕ್ಷಣೆಗಾಗಿ ರಾಜಗೋಪಾಲನಗರ ಇನ್ಸ್‌ಪೆಕ್ಟರ್‌ ದಿನೇಶ್‌ ಪಾಟೀಲ್‌ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ.

ರೌಡಿಶೀಟರ್ ಸೀಗಡಿ ಸೀನ ಕಾಲಿಗೆ ಗುಂಡು ತಗುಲಿದ್ದು, ಪರಾರಿಯಾಗಲಾರದೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ವೇಳೆ ಪೇದೆ ವೀರಭದ್ರಪ್ಪನ ಬಲಗೈಗೆ ಸೀನ ತಿವಿದು ಹಲ್ಲೆಗೆ ಯತ್ನಿಸಿರುವುದರಿಂದ ಪೇದೆಗೆ ಗಾಯಗಳಾಗಿವೆ. ಸದ್ಯ ಆರೋಪಿ ಮತ್ತು ಪೇದೆ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ