AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದೆ. ರೌಡಿಶೀಟರ್ ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಜಾಲಹಳ್ಳಿ ಬಳಿ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಸೀನ ರಸ್ತೆ ಬದಿ ನಿಲ್ಲಿಸಿದ್ದ 11 ಆಟೋ ಹಾಗೂ 4 ಕಾರಿನ ಗಾಜು ಹೊಡೆದು ವಾಹನಗಳನ್ನು ಜಖಂಗೊಳಿಸಿದ್ದ. ಈ ಪ್ರಕರಣ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ಆರೋಪಿ ಸೀನ ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಪೇದೆ ಕೈಗೆ […]

ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಪೊಲೀಸ್ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 16, 2020 | 9:41 AM

Share

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದೆ. ರೌಡಿಶೀಟರ್ ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಜಾಲಹಳ್ಳಿ ಬಳಿ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಸೀನ ರಸ್ತೆ ಬದಿ ನಿಲ್ಲಿಸಿದ್ದ 11 ಆಟೋ ಹಾಗೂ 4 ಕಾರಿನ ಗಾಜು ಹೊಡೆದು ವಾಹನಗಳನ್ನು ಜಖಂಗೊಳಿಸಿದ್ದ.

ಈ ಪ್ರಕರಣ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ಆರೋಪಿ ಸೀನ ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಪೇದೆ ಕೈಗೆ ಡ್ಯಾಗರ್‌ ಇರಿದು ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಆತ್ಮರಕ್ಷಣೆಗಾಗಿ ರಾಜಗೋಪಾಲನಗರ ಇನ್ಸ್‌ಪೆಕ್ಟರ್‌ ದಿನೇಶ್‌ ಪಾಟೀಲ್‌ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ.

ರೌಡಿಶೀಟರ್ ಸೀಗಡಿ ಸೀನ ಕಾಲಿಗೆ ಗುಂಡು ತಗುಲಿದ್ದು, ಪರಾರಿಯಾಗಲಾರದೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ವೇಳೆ ಪೇದೆ ವೀರಭದ್ರಪ್ಪನ ಬಲಗೈಗೆ ಸೀನ ತಿವಿದು ಹಲ್ಲೆಗೆ ಯತ್ನಿಸಿರುವುದರಿಂದ ಪೇದೆಗೆ ಗಾಯಗಳಾಗಿವೆ. ಸದ್ಯ ಆರೋಪಿ ಮತ್ತು ಪೇದೆ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ