AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಪೊಲೀಸ್ ಫೈರಿಂಗ್

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದೆ. ರೌಡಿಶೀಟರ್ ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಜಾಲಹಳ್ಳಿ ಬಳಿ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಸೀನ ರಸ್ತೆ ಬದಿ ನಿಲ್ಲಿಸಿದ್ದ 11 ಆಟೋ ಹಾಗೂ 4 ಕಾರಿನ ಗಾಜು ಹೊಡೆದು ವಾಹನಗಳನ್ನು ಜಖಂಗೊಳಿಸಿದ್ದ. ಈ ಪ್ರಕರಣ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ಆರೋಪಿ ಸೀನ ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಪೇದೆ ಕೈಗೆ […]

ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಪೊಲೀಸ್ ಫೈರಿಂಗ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Feb 16, 2020 | 9:41 AM

Share

ಬೆಂಗಳೂರು: ನಗರದಲ್ಲಿ ಬೆಳ್ಳಂ ಬೆಳ್ಳಗ್ಗೆ ಪೊಲೀಸರ ತುಪಾಕಿ ಸದ್ದು ಮಾಡಿದೆ. ರೌಡಿಶೀಟರ್ ಸೀನ ಅಲಿಯಾಸ್ ಸೀಗಡಿಸೀನ ಮೇಲೆ ಜಾಲಹಳ್ಳಿ ಬಳಿ ಪೊಲೀಸರಿಂದ ಗುಂಡಿನ ದಾಳಿ ನಡೆದಿದೆ. ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಸೀನ ರಸ್ತೆ ಬದಿ ನಿಲ್ಲಿಸಿದ್ದ 11 ಆಟೋ ಹಾಗೂ 4 ಕಾರಿನ ಗಾಜು ಹೊಡೆದು ವಾಹನಗಳನ್ನು ಜಖಂಗೊಳಿಸಿದ್ದ.

ಈ ಪ್ರಕರಣ ಸಂಬಂಧಿಸಿ ಖಚಿತ ಮಾಹಿತಿ ಮೇರೆಗೆ ಆರೋಪಿ ಸೀನ ಬಂಧನಕ್ಕೆ ತೆರಳಿದ್ದ ವೇಳೆ ಪೇದೆ ಮೇಲೆ ಹಲ್ಲೆ ಮಾಡಿದ್ದಾನೆ. ಪೊಲೀಸ್ ಪೇದೆ ಕೈಗೆ ಡ್ಯಾಗರ್‌ ಇರಿದು ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಆತ್ಮರಕ್ಷಣೆಗಾಗಿ ರಾಜಗೋಪಾಲನಗರ ಇನ್ಸ್‌ಪೆಕ್ಟರ್‌ ದಿನೇಶ್‌ ಪಾಟೀಲ್‌ ಆರೋಪಿ ಮೇಲೆ ಗುಂಡು ಹಾರಿಸಿದ್ದಾರೆ.

ರೌಡಿಶೀಟರ್ ಸೀಗಡಿ ಸೀನ ಕಾಲಿಗೆ ಗುಂಡು ತಗುಲಿದ್ದು, ಪರಾರಿಯಾಗಲಾರದೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಈ ವೇಳೆ ಪೇದೆ ವೀರಭದ್ರಪ್ಪನ ಬಲಗೈಗೆ ಸೀನ ತಿವಿದು ಹಲ್ಲೆಗೆ ಯತ್ನಿಸಿರುವುದರಿಂದ ಪೇದೆಗೆ ಗಾಯಗಳಾಗಿವೆ. ಸದ್ಯ ಆರೋಪಿ ಮತ್ತು ಪೇದೆ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ