AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಕನ ಕಿಡ್ನಾಪ್​ ಮಾಡಿದ್ದ ಪ್ರಮುಖ ಆರೋಪಿ ಮೇಲೆ ಖಾಕಿ ಫೈರಿಂಗ್

ಬೆಂಗಳೂರು: ನಗರದಲ್ಲಿ ಮತ್ತೊಮ್ಮೆ ಖಾಕಿ ಗನ್​ ಮೊಳಗಿದೆ. ಇದೀಗ, ಬಾಲಕನ ಕಿಡ್ನ್ಯಾಪ್ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಹಣಕ್ಕಾಗಿ ಉದ್ಯಮಿಯ ಪುತ್ರನ Kidnap.. ಕೊನೆಗೂ ಸಿಕ್ಕಿಬಿದ್ದ ದುಷ್ಕರ್ಮಿಗಳು, ಎಲ್ಲಿ? ಶ್ಯಾಂಪುರ ರೈಲ್ವೆ ಗೇಟ್ ಬಳಿ ಪೊಲೀಸರಿಂದ ಫೈರಿಂಗ್ ನಡೆದಿದ್ದು ಕಿಡ್ನಾಪ್​ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಝೈನ್​ಗೆ ಗುಂಡೇಟು ತಗಲಿದೆ. ಭಾರತಿನಗರ ಠಾಣೆ ಇನ್​ಸ್ಪೆಕ್ಟರ್​ ಆನಂದ್​ರಿಂದ ಫೈರಿಂಗ್ ನಡೆದಿದ್ದು ಅರೋಪಿಯ ಬಲಗಾಲಿಗೆ ತಗುಲಿದೆ. ಸದ್ಯ ಆರೋಪಿ ಮೊಹಮ್ಮದ್ […]

ಬಾಲಕನ ಕಿಡ್ನಾಪ್​ ಮಾಡಿದ್ದ ಪ್ರಮುಖ ಆರೋಪಿ ಮೇಲೆ ಖಾಕಿ ಫೈರಿಂಗ್
KUSHAL V
| Edited By: |

Updated on: Aug 29, 2020 | 10:56 AM

Share

ಬೆಂಗಳೂರು: ನಗರದಲ್ಲಿ ಮತ್ತೊಮ್ಮೆ ಖಾಕಿ ಗನ್​ ಮೊಳಗಿದೆ. ಇದೀಗ, ಬಾಲಕನ ಕಿಡ್ನ್ಯಾಪ್ ಪ್ರಕರಣದ ಪ್ರಮುಖ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಹಣಕ್ಕಾಗಿ ಉದ್ಯಮಿಯ ಪುತ್ರನ Kidnap.. ಕೊನೆಗೂ ಸಿಕ್ಕಿಬಿದ್ದ ದುಷ್ಕರ್ಮಿಗಳು, ಎಲ್ಲಿ?

ಶ್ಯಾಂಪುರ ರೈಲ್ವೆ ಗೇಟ್ ಬಳಿ ಪೊಲೀಸರಿಂದ ಫೈರಿಂಗ್ ನಡೆದಿದ್ದು ಕಿಡ್ನಾಪ್​ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಝೈನ್​ಗೆ ಗುಂಡೇಟು ತಗಲಿದೆ. ಭಾರತಿನಗರ ಠಾಣೆ ಇನ್​ಸ್ಪೆಕ್ಟರ್​ ಆನಂದ್​ರಿಂದ ಫೈರಿಂಗ್ ನಡೆದಿದ್ದು ಅರೋಪಿಯ ಬಲಗಾಲಿಗೆ ತಗುಲಿದೆ. ಸದ್ಯ ಆರೋಪಿ ಮೊಹಮ್ಮದ್ ಝೈನ್​ನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ
ಥಿಯೇಟರ್​​ಗೆ ತೆರಳಿ ‘ಡೆವಿಲ್’ ವೀಕ್ಷಿಸಿದ ದರ್ಶನ್ ತಾಯಿ ಮೀನಾ