AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ. ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ. ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು […]

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!
KUSHAL V
| Edited By: |

Updated on:Aug 08, 2020 | 9:32 AM

Share

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ.

ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.

ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, poison ರಾಮ, ಖಾಸಿಮ್ , ಶರವಣ ಮನೆಗಳ ಮೇಲೆ ದಾಳಿನಡೆದಿದ್ದು ಇದಲ್ಲದೆ ನಾಗರಾಜ್ ರವಿ, ನಿಂಗೇಗೌಡ, ಹರೀಶ್, ಬೆಂಕಿ ಮಹದೇವ್ ಸೇರಿ 70ಕ್ಕೂ ಹೆಚ್ಚು ಇತರೆ ರೌಡಿಶೀಟರ್​ಗಳ ಮನೆಗಳ ಮೇಲೆ ಖಾಕಿ ದಾಳಿ ನಡೆಸಿದೆ.

ರೌಡಿಶೀಟರ್​ಗಳ ಮನೆಗಳಿಂದ ಮಾರಕಾಸ್ತ್ರಗಳನ್ನ ಸಹ ಜಪ್ತಿ ಮಾಡಲಾಗಿದೆ. ರೌಡಿಗಳ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Published On - 8:13 am, Sat, 8 August 20

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ