AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ. ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ. ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು […]

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!
KUSHAL V
| Updated By: ಸಾಧು ಶ್ರೀನಾಥ್​|

Updated on:Aug 08, 2020 | 9:32 AM

Share

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ.

ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.

ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, poison ರಾಮ, ಖಾಸಿಮ್ , ಶರವಣ ಮನೆಗಳ ಮೇಲೆ ದಾಳಿನಡೆದಿದ್ದು ಇದಲ್ಲದೆ ನಾಗರಾಜ್ ರವಿ, ನಿಂಗೇಗೌಡ, ಹರೀಶ್, ಬೆಂಕಿ ಮಹದೇವ್ ಸೇರಿ 70ಕ್ಕೂ ಹೆಚ್ಚು ಇತರೆ ರೌಡಿಶೀಟರ್​ಗಳ ಮನೆಗಳ ಮೇಲೆ ಖಾಕಿ ದಾಳಿ ನಡೆಸಿದೆ.

ರೌಡಿಶೀಟರ್​ಗಳ ಮನೆಗಳಿಂದ ಮಾರಕಾಸ್ತ್ರಗಳನ್ನ ಸಹ ಜಪ್ತಿ ಮಾಡಲಾಗಿದೆ. ರೌಡಿಗಳ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Published On - 8:13 am, Sat, 8 August 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!