AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ. ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ. ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು […]

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 08, 2020 | 9:32 AM

Share

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ.

ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.

ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, poison ರಾಮ, ಖಾಸಿಮ್ , ಶರವಣ ಮನೆಗಳ ಮೇಲೆ ದಾಳಿನಡೆದಿದ್ದು ಇದಲ್ಲದೆ ನಾಗರಾಜ್ ರವಿ, ನಿಂಗೇಗೌಡ, ಹರೀಶ್, ಬೆಂಕಿ ಮಹದೇವ್ ಸೇರಿ 70ಕ್ಕೂ ಹೆಚ್ಚು ಇತರೆ ರೌಡಿಶೀಟರ್​ಗಳ ಮನೆಗಳ ಮೇಲೆ ಖಾಕಿ ದಾಳಿ ನಡೆಸಿದೆ.

ರೌಡಿಶೀಟರ್​ಗಳ ಮನೆಗಳಿಂದ ಮಾರಕಾಸ್ತ್ರಗಳನ್ನ ಸಹ ಜಪ್ತಿ ಮಾಡಲಾಗಿದೆ. ರೌಡಿಗಳ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Published On - 8:13 am, Sat, 8 August 20

Follow Us
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ