AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ. ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ. ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು […]

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!
KUSHAL V
| Edited By: ಸಾಧು ಶ್ರೀನಾಥ್​|

Updated on:Aug 08, 2020 | 9:32 AM

Share

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ.

ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.

ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, poison ರಾಮ, ಖಾಸಿಮ್ , ಶರವಣ ಮನೆಗಳ ಮೇಲೆ ದಾಳಿನಡೆದಿದ್ದು ಇದಲ್ಲದೆ ನಾಗರಾಜ್ ರವಿ, ನಿಂಗೇಗೌಡ, ಹರೀಶ್, ಬೆಂಕಿ ಮಹದೇವ್ ಸೇರಿ 70ಕ್ಕೂ ಹೆಚ್ಚು ಇತರೆ ರೌಡಿಶೀಟರ್​ಗಳ ಮನೆಗಳ ಮೇಲೆ ಖಾಕಿ ದಾಳಿ ನಡೆಸಿದೆ.

ರೌಡಿಶೀಟರ್​ಗಳ ಮನೆಗಳಿಂದ ಮಾರಕಾಸ್ತ್ರಗಳನ್ನ ಸಹ ಜಪ್ತಿ ಮಾಡಲಾಗಿದೆ. ರೌಡಿಗಳ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Published On - 8:13 am, Sat, 8 August 20

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ