AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ. ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ. ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು […]

ರೌಡಿಶೀಟರ್​ಗಳಿಗೆ ಸಿಂಹಸ್ವಪ್ನವಾದ ಖಾಕಿ, ರಾತ್ರೋರಾತ್ರಿ ರೌಡಿಗಳ ಮನೆ ಮೇಲೆ raid!
KUSHAL V
| Edited By: |

Updated on:Aug 08, 2020 | 9:32 AM

Share

ಬೆಂಗಳೂರು: ನಗರದ ಸುತ್ತಮುತ್ತಿಲಿನ ಏರಿಯಾಗಳಲ್ಲಿ ಕೊರೊನಾ ಆರ್ಭಟದ ಜೊತೆ ರೌಡಿಗಳ ಹಾವಳಿ ಜೋರಾಗಿದೆ. ಹಾಗಾಗಿ, ಇವರಿಗೆ ತಕ್ಕ ಶಾಸ್ತಿ ಮಾಡಲು ಖಾಕಿ ಮುಂದಾಗಿದೆ. ರೌಡಿಶೀಟರ್​ಗಳ ಮನೆ ಮೇಲೆ ಪೊಲೀಸರು ರಾತ್ರೋರಾತ್ರಿ ದಾಳಿ ನಡೆಸಿದ್ದಾರೆ.

ನೆಲಮಂಗಲ ಉಪ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು 70ಕ್ಕೂ ಹೆಚ್ಚು ರೌಡಿಶೀಟರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಜೊತೆಗೆ, ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಹಾಗೂ ನೆಲಮಂಗಲ ತಾಲೂಕಿನ 4 ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿದ್ದಾರೆ.

ಕುಖ್ಯಾತ ರೌಡಿಶೀಟರ್​ಗಳಾದ ಬಂಡೆ ಮಂಜ, ಹುಸ್ಕೂರು ಶಿವ, ಬೆತ್ತನಗೆರೆ ಮಂಜ, poison ರಾಮ, ಖಾಸಿಮ್ , ಶರವಣ ಮನೆಗಳ ಮೇಲೆ ದಾಳಿನಡೆದಿದ್ದು ಇದಲ್ಲದೆ ನಾಗರಾಜ್ ರವಿ, ನಿಂಗೇಗೌಡ, ಹರೀಶ್, ಬೆಂಕಿ ಮಹದೇವ್ ಸೇರಿ 70ಕ್ಕೂ ಹೆಚ್ಚು ಇತರೆ ರೌಡಿಶೀಟರ್​ಗಳ ಮನೆಗಳ ಮೇಲೆ ಖಾಕಿ ದಾಳಿ ನಡೆಸಿದೆ.

ರೌಡಿಶೀಟರ್​ಗಳ ಮನೆಗಳಿಂದ ಮಾರಕಾಸ್ತ್ರಗಳನ್ನ ಸಹ ಜಪ್ತಿ ಮಾಡಲಾಗಿದೆ. ರೌಡಿಗಳ ಅಕ್ರಮ ಚಟುವಟಿಕೆಗಳು ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Published On - 8:13 am, Sat, 8 August 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ