AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ರೈಲು ನಿಲ್ದಾಣದಲ್ಲಿ ವ್ಯಕ್ತಿಯನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿದ್ರು

ಮುಂಬೈ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ, ನಿಲ್ದಾಣದಲ್ಲಿ ಇಬ್ಬರು ಜಗಳವಾಡುತ್ತಿದ್ದರು, ಕೋಪದಲ್ಲಿ ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ಸಬ್​ಅರ್ಬನ್ ರೈಲು ಬರುವ ವೇಳೆಗೆ ಸರಿಯಾಗಿ ಕೆಳಗೆ ತಳ್ಳಿದ್ದಾನೆ, ದಿನೇಶ್ ರಾಥೋಡ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮುಂಬೈ ರೈಲು ನಿಲ್ದಾಣದಲ್ಲಿ ವ್ಯಕ್ತಿಯನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿದ್ರು
ರೈಲುImage Credit source: Wikipedia
ನಯನಾ ರಾಜೀವ್
|

Updated on: Aug 17, 2023 | 2:15 PM

Share

ಮುಂಬೈ ರೈಲ್ವೆ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿ, ಎದುರಿನಿಂದ ಬರುತ್ತಿದ್ದ ರೈಲಿನ ಕೆಳಗೆ ತಳ್ಳಿರುವ ಘಟನೆ ನಡೆದಿದೆ. ಮುಂಬೈನ ಸಿಯಾನ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ, ನಿಲ್ದಾಣದಲ್ಲಿ ಇಬ್ಬರು ಜಗಳವಾಡುತ್ತಿದ್ದರು, ಕೋಪದಲ್ಲಿ ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ಸಬ್​ಅರ್ಬನ್ ರೈಲು ಬರುವ ವೇಳೆಗೆ ಸರಿಯಾಗಿ ಕೆಳಗೆ ತಳ್ಳಿದ್ದಾನೆ, ದಿನೇಶ್ ರಾಥೋಡ್ ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಅವಿನಾಶ್ ಮಾನೆ (31) ಮತ್ತು ಅವರ ಪತ್ನಿ ಶೀತಲ್ ಮಾನೆ (30) ಅವರನ್ನು ಬಂಧಿಸಲಾಗಿದೆ. ದಂಪತಿ ಸಿಯಾನ್ ನಿಲ್ದಾಣದಲ್ಲಿ ಉಪನಗರ ರೈಲಿನಿಂದ ಇಳಿದರು, ಅಲ್ಲಿ ಶೀತಲ್ ಮಾನೆ ಅವರು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮದ (MSRTC) ಉದ್ಯೋಗಿ ರಾಥೋಡ್ ಅವರೊಂದಿಗೆ ಜಗಳವಾಡಿದ್ದಾರೆ.

ಮಹಿಳೆಯ ಪತಿ ಅವಿನಾಶ್ ಮಾನೆ ರಾಥೋಡ್ ತನ್ನ ಹೆಂಡತಿಯನ್ನು ನಿಂದಿಸುತ್ತಿರುವುದನ್ನು ಕಂಡು ಏನಾಗುತ್ತಿದೆ ಎಂದು ತಿಳಿಯಲು ಬಂದರು ಎಂದು ಅಧಿಕಾರಿ ಹೇಳಿದರು.

ಮತ್ತಷ್ಟು ಓದಿ: India’s first underwater stretch: ಹೂಗ್ಲೀ ನದಿ ಜಲಮಾರ್ಗದಲ್ಲಿ ಪ್ರಾಯೋಗಿಕ ಸಂಚಾರ ಆರಂಭಿಸಿದ ಕೊಲ್ಕತ್ತಾ ಮೆಟ್ರೋ, ಮಾಧ್ಯಮದವರಿಗೊಂದು ಜಾಯ್ ರೈಡ್!

ಅವಿನಾಶ್ ಮಾನೆ ಮತ್ತು ರಾಥೋಡ್ ನಡುವೆ ತೀವ್ರ ವಾಗ್ವಾದ ನಡೆಯಿತು. ಮಾತಿನ ಚಕಮಕಿಯಲ್ಲಿ, ಅವಿನಾಶ್ ಮಾನೆ ಕೋಪದ ಭರದಲ್ಲಿ, ಬ್ಯಾಲೆನ್ಸ್ ಕಳೆದುಕೊಂಡ ರಾಥೋಡ್​ಗೆ ಹೊಡೆದಿದ್ದಾರೆ, ಹಳಿಗಳ ಮೇಲೆ ಬಿದ್ದು ಚಲಿಸುತ್ತಿದ್ದ ಉಪನಗರ ರೈಲಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಎಸ್‌ಟಿ ಸಿಬ್ಬಂದಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಠಾಣೆಯ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರ ಮತ್ತು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಅವಿನಾಶ್ ಮಾನೆಯನ್ನು ಬಂಧಿಸಿದ್ದಾರೆ ಮತ್ತು ನಂತರ ಅವರ ಪತ್ನಿಯನ್ನೂ ಬಂಧಿಸಿದ್ದಾರೆ ಎಂದು ಅವರು ಹೇಳಿದರು.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ