AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ

ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ. ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ‌ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ‌ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 19, 2020 | 2:05 PM

Share

ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ.

ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ‌ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ‌ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 2:01 pm, Sun, 19 April 20

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ