ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ
ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ. ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Updated on:Apr 19, 2020 | 2:05 PM
ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ.
ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 2:01 pm, Sun, 19 April 20
Related Stories
ಚಿಕ್ಕಬಳ್ಳಾಪುರದಲ್ಲೊಂದು ಅಪರೂಪದ ಜಾತ್ರೆ: ಬೇವಿನ ಸೊಪ್ಪೇ ಇಲ್ಲಿ ಪ್ರಸಾದ
‘ಕೆಡಿ’ಗಿಂತಲೂ ಅಶ್ಲೀಲ ಸಾಹಿತ್ಯ: ‘ವಾಲ್ಯೂಮ್ 1’ ಡಿಲೀಟ್ ಮಾಡುವಂತೆ ಆದೇಶ
ಹೆಚ್ಚು ಸ್ಟ್ರೆಸ್ ಮಾಡಿಕೊಂಡರೆ ಕೂದಲು ಉದುರಿ ಚರ್ಮದ ಅಂದ ಹಾಳಾಗುತ್ತಾ?
ಧಾರವಾಡದಲ್ಲಿ ಮಹಿಳೆ ದುರಂತ ಸಾವು: ನೀರು ಕಾಯಿಸುವಾಗ ಇರಲಿ ಎಚ್ಚರಿಕೆ!
ಎವರೆಸ್ಟ್ ಪರ್ವತಾರೋಹಿಗಳಿಗೆ ವಿಷ ನೀಡಿದ ಆರೋಪ; 185 ಕೋಟಿ ರೂ. ಹಗರಣ ಬಯಲು
ಹೈದರಾಬಾದ್ನಲ್ಲಿ ಸೊಳ್ಳೆ ಪರದೆ ಧರಿಸಿ ಪ್ರತಿಭಟನೆ ನಡೆಸಿದ ಬಿಆರ್ಎಸ್ ಶಾಸಕ
ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ
15 ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಇರುತ್ತೇನೆ ಎಂದ ಅಮಿತ್ ಶಾ
ಸಿಬಿಎಸ್ಇ ಶಾಲೆಗಳಲ್ಲಿ AI; ಹೊಸ ಪಠ್ಯಕ್ರಮದ ಅನಾವರಣ
ಬೈ ಎಲೆಕ್ಷನ್ ಪ್ರಚಾರಕ್ಕಿಳಿಯುವ ಮುನ್ನವೇ ಬಿಜೆಪಿ ವಿರುದ್ಧ ಯತ್ನಾಳ್ ಕಿಡಿ
Video: ಬಂದೂಕು, ದೊಣ್ಣೆ ಹಿಡಿದು ಮನೆಗೆ ನುಗ್ಗಿದ ಮುಸುಕುಧಾರಿಗಳು
ಗ್ಯಾಂಗ್ ಅನುಮಾನಾಸ್ಪದ ಓಡಾಟ: ಹೆಣ್ಣುಮಕ್ಕಳೇ ಇವರ ಟಾರ್ಗೆಟ್?
ಶೆಟ್ಟಿ ಗ್ಯಾಂಗ್ನಲ್ಲಿ ಬಿರುಕು? ಪ್ರಮೋದ್ ಶೆಟ್ಟಿ ಹೇಳಿದ್ದೇನು?
IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!
ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ
ಹನುಮ ಜಂತಿಯಂದು ಮೆಗಾಸ್ಟಾರ್ ಚಿರಂಜೀವಿ ಮನೆಯಲ್ಲಿ ನಡೆಯಿತು ಅದ್ಭುತ
‘ಲವ್ ಮಾಕ್ಟೆಲ್ 3’ ಸಿನಿಮಾ ಶೂಟಿಂಗ್ ಹೀಗೆಲ್ಲಾ ನಡೆದಿತ್ತು: ವಿಡಿಯೋ
ವಿಜಯ್ ದೇವರಕೊಂಡ ‘ರಣಬಾಲಿ’ ಸಿನಿಮಾ ಶೂಟಿಂಗ್ ವಿಡಿಯೋ ಲೀಕ್
ಭಾರತದ ಬೆಂಬಲಕ್ಕೆ ಭೂತಾನ್ ಕೃತಜ್ಞತೆ
7 ವರ್ಷದ ಬಾಲಕನನ್ನು ಡೀಪ್ ಫ್ರೀಜರ್ನಲ್ಲಿ ಕೂಡಿಟ್ಟ ಕ್ರೂರಿ!
ಕತ್ತಲಲ್ಲಿ ಎಂಟ್ರಿ ಕೊಟ್ಟ ಒಂಟಿ ಸಲಗ: ಬೆಚ್ಚಿಬಿದ್ದ ಜನ
