ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ
ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ. ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Updated on:Apr 19, 2020 | 2:05 PM
ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ.
ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Published On - 2:01 pm, Sun, 19 April 20
Related Stories
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್ ಎನಿಸೋ ದೃಶ್ಯ
ತನಂ ತನಂ ತನಂ ತನನದೆ ಅನುಶ್ರೀ: ವಿಡಿಯೋ ನೋಡಿ
ಕೊನೆಗೂ ದ್ವೇಷ ಮಾಡಿದವರೇ ಪ್ರೀತಿ ತೋರಿಸುತ್ತಿದ್ದಾರೆ: ಪಂಚ್-ಕುನ್ ಫುಲ್ ಹ್ಯಾಪಿ
ಸೌತೆಕಾಯಿ ಇಡ್ಲಿ ಮಾಡಿದ್ದೀರಾ? ಇಲ್ಲಿದೆ ರೆಸಿಪಿ
ಎಕ್ಸಾಂನಲ್ಲಿ ಕಾಪಿ ತಡೆದಿದ್ದಕ್ಕೆ ಲೆಕ್ಚರ್ ಮೇಲೆ ಸ್ಕೂಡೆಂಟ್ ಅಟ್ಯಾಕ್!
ಅಮ್ಮಾ ಅಲ್ಲಿಗೆ ಹೋಗ್ಲಾ, ಬೇಡ ಕಂದ ಅವ್ರು ಮನುಷ್ಯರು
ತಾಜಾ ಹಣ್ಣಿನಿಂದ ಮಾಡಿ ಮಿಕ್ಸ್ಡ್ ಫ್ರೂಟ್ ಜಾಮ್
