AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ

ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ. ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ‌ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ‌ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದನದ ವ್ಯಾಪಾರಿ ಹತ್ಯೆ, ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳ ಯತ್ನ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 19, 2020 | 2:05 PM

Share

ಹಾವೇರಿ: ಕಟ್ಟಿಗೆಯಿಂದ ಬಡಿದು ದನದ ವ್ಯಾಪಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾನಗಲ್ ತಾಲೂಕಿನ ಮಾವಕೊಪ್ಪ ಗ್ರಾಮದ ಬಳಿ ನಡೆದಿದೆ. 42 ವರ್ಷದ ಸೋಮಶೇಖರ ಹಲಸೂರ ಕೊಲೆಯಾದ ದುರ್ದೈವಿ.

ಮೇಲ್ನೋಟಕ್ಕೆ ಹಣಕಾಸಿನ ವ್ಯವಹಾರದಿಂದ ಕೊಲೆ‌ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕೊಲೆ‌ ಮಾಡಿ ಅಪಘಾತ ಎಂಬಂತೆ ಬಿಂಬಿಸಲು ಆರೋಪಿಗಳು ಯತ್ನಿಸಿದ್ದಾರೆ. ಘಟನಾ ಸ್ಥಳಕ್ಕೆ ಡಿವೈಎಸ್​ಪಿ ವಿಜಯಕುಮಾರ್ ಹಾಗೂ ಹಾನಗಲ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 2:01 pm, Sun, 19 April 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ