AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್

ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧನ ಮಾಡಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 12, 2022 | 1:12 PM

Share

ಬೆಂಗಳೂರು; ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧಸಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ. ಈತ ಮಚ್ಚು ಹಿಡಿದು ನಡು ರಸ್ತೆಯಲ್ಲಿ ಓಡಾಡುತ್ತಾ ಅಂಗಡಿಗೆ ಪುಂಡರನ್ನ ಕರೆದೊಯ್ದು ಲಾಂಗ್ ಬೀಸಿ ದಾಂಧಲೆ ನಡೆಸುತ್ತಿದ್ದ.

ಇದೇ ರೀತಿ ಏರಿಯಾದಲ್ಲಿ ಪುಂಡಾಟ ಮಾಡ್ತಿದ್ದ ಸುಹೇಲ್ ಪೊಲೀಸರ ಅತಿಥಿಯಾಗಿದ್ದಾನೆ. ಸದ್ಯ ಈ ಪ್ರಕರಣದ ಬೆನ್ನಲ್ಲೆ ಆರೋಪಿಯನ್ನ ಬಂಧಿಸಿ, ಈ ಪ್ರದೇಶದಲ್ಲಿ ಪೊಲೀಸರು ಮೆರವಣಿಗೆ ಮಾಡಿದ್ದಾರೆ.

ಇದನ್ನು ಓದಿ: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ

ಬೈಕಿಗೆ ಲಾರಿ ಡಿಕ್ಕಿ, ರೈತ ಸಾವು

ದಾವಣಗೆರೆ: ವಿಂಡ್​ ಫ್ಯಾನ್​ ಕಂಪನಿಗೆ ಸೇರಿದ ಲಾರಿ ಡಿಕ್ಕಿ, ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬುಳ್ಳನಳ್ಳಿ ಬಳಿ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ರೈತ ಮೂರ್ತ್ಯಪ್ಪ(36) ಸಾವನ್ನಪಿದ್ದಾರೆ.

ಬೈಕ್​ನಲ್ಲಿ ರೈತ ಮೂರ್ತ್ಯಪ್ಪ ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಣ್ಣು ಸಾಗಣೆ ಮಾಡುತ್ತಿದ್ದ ವಿಂಡ್​ ಫ್ಯಾನ್ ಕಂಪನಿಗೆ ಸೇರಿದ ಲಾರಿ, ರೈತನಿಗೆ ಡಿಕ್ಕಿ ಹೊಡೆದಿದೆ. ಜಗಳೂರು ತಾಲೂಕಿನಲ್ಲಿ ವಿಂಡ್ ಫ್ಯಾನ್ ಕಂಪನಿ ಲಾರಿಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ, ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮಣ್ಣು ಸಾಗಣೆ ಹೆಸರಿನಲ್ಲಿ ನಿತ್ಯ ನೂರಾರು ಲಾರಿಗಳ ಸಂಚಾರ ಮಾಡುತ್ತಿದೆ. ಈ ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ ಜಗಳೂರು ಪೊಲೀಸ್ ದೂರು ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Mon, 12 December 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’