AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್

ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧನ ಮಾಡಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 12, 2022 | 1:12 PM

Share

ಬೆಂಗಳೂರು; ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧಸಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ. ಈತ ಮಚ್ಚು ಹಿಡಿದು ನಡು ರಸ್ತೆಯಲ್ಲಿ ಓಡಾಡುತ್ತಾ ಅಂಗಡಿಗೆ ಪುಂಡರನ್ನ ಕರೆದೊಯ್ದು ಲಾಂಗ್ ಬೀಸಿ ದಾಂಧಲೆ ನಡೆಸುತ್ತಿದ್ದ.

ಇದೇ ರೀತಿ ಏರಿಯಾದಲ್ಲಿ ಪುಂಡಾಟ ಮಾಡ್ತಿದ್ದ ಸುಹೇಲ್ ಪೊಲೀಸರ ಅತಿಥಿಯಾಗಿದ್ದಾನೆ. ಸದ್ಯ ಈ ಪ್ರಕರಣದ ಬೆನ್ನಲ್ಲೆ ಆರೋಪಿಯನ್ನ ಬಂಧಿಸಿ, ಈ ಪ್ರದೇಶದಲ್ಲಿ ಪೊಲೀಸರು ಮೆರವಣಿಗೆ ಮಾಡಿದ್ದಾರೆ.

ಇದನ್ನು ಓದಿ: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ

ಬೈಕಿಗೆ ಲಾರಿ ಡಿಕ್ಕಿ, ರೈತ ಸಾವು

ದಾವಣಗೆರೆ: ವಿಂಡ್​ ಫ್ಯಾನ್​ ಕಂಪನಿಗೆ ಸೇರಿದ ಲಾರಿ ಡಿಕ್ಕಿ, ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬುಳ್ಳನಳ್ಳಿ ಬಳಿ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ರೈತ ಮೂರ್ತ್ಯಪ್ಪ(36) ಸಾವನ್ನಪಿದ್ದಾರೆ.

ಬೈಕ್​ನಲ್ಲಿ ರೈತ ಮೂರ್ತ್ಯಪ್ಪ ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಣ್ಣು ಸಾಗಣೆ ಮಾಡುತ್ತಿದ್ದ ವಿಂಡ್​ ಫ್ಯಾನ್ ಕಂಪನಿಗೆ ಸೇರಿದ ಲಾರಿ, ರೈತನಿಗೆ ಡಿಕ್ಕಿ ಹೊಡೆದಿದೆ. ಜಗಳೂರು ತಾಲೂಕಿನಲ್ಲಿ ವಿಂಡ್ ಫ್ಯಾನ್ ಕಂಪನಿ ಲಾರಿಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ, ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮಣ್ಣು ಸಾಗಣೆ ಹೆಸರಿನಲ್ಲಿ ನಿತ್ಯ ನೂರಾರು ಲಾರಿಗಳ ಸಂಚಾರ ಮಾಡುತ್ತಿದೆ. ಈ ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ ಜಗಳೂರು ಪೊಲೀಸ್ ದೂರು ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Mon, 12 December 22

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ