AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್

ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧನ ಮಾಡಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 12, 2022 | 1:12 PM

Share

ಬೆಂಗಳೂರು; ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧಸಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ. ಈತ ಮಚ್ಚು ಹಿಡಿದು ನಡು ರಸ್ತೆಯಲ್ಲಿ ಓಡಾಡುತ್ತಾ ಅಂಗಡಿಗೆ ಪುಂಡರನ್ನ ಕರೆದೊಯ್ದು ಲಾಂಗ್ ಬೀಸಿ ದಾಂಧಲೆ ನಡೆಸುತ್ತಿದ್ದ.

ಇದೇ ರೀತಿ ಏರಿಯಾದಲ್ಲಿ ಪುಂಡಾಟ ಮಾಡ್ತಿದ್ದ ಸುಹೇಲ್ ಪೊಲೀಸರ ಅತಿಥಿಯಾಗಿದ್ದಾನೆ. ಸದ್ಯ ಈ ಪ್ರಕರಣದ ಬೆನ್ನಲ್ಲೆ ಆರೋಪಿಯನ್ನ ಬಂಧಿಸಿ, ಈ ಪ್ರದೇಶದಲ್ಲಿ ಪೊಲೀಸರು ಮೆರವಣಿಗೆ ಮಾಡಿದ್ದಾರೆ.

ಇದನ್ನು ಓದಿ: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ

ಬೈಕಿಗೆ ಲಾರಿ ಡಿಕ್ಕಿ, ರೈತ ಸಾವು

ದಾವಣಗೆರೆ: ವಿಂಡ್​ ಫ್ಯಾನ್​ ಕಂಪನಿಗೆ ಸೇರಿದ ಲಾರಿ ಡಿಕ್ಕಿ, ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬುಳ್ಳನಳ್ಳಿ ಬಳಿ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ರೈತ ಮೂರ್ತ್ಯಪ್ಪ(36) ಸಾವನ್ನಪಿದ್ದಾರೆ.

ಬೈಕ್​ನಲ್ಲಿ ರೈತ ಮೂರ್ತ್ಯಪ್ಪ ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಣ್ಣು ಸಾಗಣೆ ಮಾಡುತ್ತಿದ್ದ ವಿಂಡ್​ ಫ್ಯಾನ್ ಕಂಪನಿಗೆ ಸೇರಿದ ಲಾರಿ, ರೈತನಿಗೆ ಡಿಕ್ಕಿ ಹೊಡೆದಿದೆ. ಜಗಳೂರು ತಾಲೂಕಿನಲ್ಲಿ ವಿಂಡ್ ಫ್ಯಾನ್ ಕಂಪನಿ ಲಾರಿಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ, ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮಣ್ಣು ಸಾಗಣೆ ಹೆಸರಿನಲ್ಲಿ ನಿತ್ಯ ನೂರಾರು ಲಾರಿಗಳ ಸಂಚಾರ ಮಾಡುತ್ತಿದೆ. ಈ ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ ಜಗಳೂರು ಪೊಲೀಸ್ ದೂರು ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Mon, 12 December 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ