AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್

ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧನ ಮಾಡಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ.

Crime News: ಡಿಜಿ ಹಳ್ಳಿಯಲ್ಲಿ ಲಾಂಗ್ ಬೀಸಿ ದಾಂಧಲೆ ಮಾಡುತ್ತಿದ್ದ ರೌಡಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 12, 2022 | 1:12 PM

Share

ಬೆಂಗಳೂರು; ರೌಡಿ ಆಸಾಮಿ ಸುಹೇಲ್ ಅಲಿಯಾಸ್ ಪಪ್ಪಾಯನನ್ನು ಡಿಜಿ ಹಳ್ಳಿ ಪೊಲೀಸರು ಇಂದು (ಸೋಮವಾರ 12)ಬಂಧಸಿದ್ದಾರೆ. ಉತ್ತರ ಬೆಂಗಳೂರು ಡಿಜಿ ಹಳ್ಳಿ ಏರಿಯಾದಲ್ಲಿ ಸುಹೇಲ್ ಮಾಡ್ತಿದ್ದ ಪುಂಡಾಟ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಆಧಾರ ಮೇಲೆ ದೂರು ದಾಖಲು ಮಾಡಲಾಗಿದೆ. ಈತ ಮಚ್ಚು ಹಿಡಿದು ನಡು ರಸ್ತೆಯಲ್ಲಿ ಓಡಾಡುತ್ತಾ ಅಂಗಡಿಗೆ ಪುಂಡರನ್ನ ಕರೆದೊಯ್ದು ಲಾಂಗ್ ಬೀಸಿ ದಾಂಧಲೆ ನಡೆಸುತ್ತಿದ್ದ.

ಇದೇ ರೀತಿ ಏರಿಯಾದಲ್ಲಿ ಪುಂಡಾಟ ಮಾಡ್ತಿದ್ದ ಸುಹೇಲ್ ಪೊಲೀಸರ ಅತಿಥಿಯಾಗಿದ್ದಾನೆ. ಸದ್ಯ ಈ ಪ್ರಕರಣದ ಬೆನ್ನಲ್ಲೆ ಆರೋಪಿಯನ್ನ ಬಂಧಿಸಿ, ಈ ಪ್ರದೇಶದಲ್ಲಿ ಪೊಲೀಸರು ಮೆರವಣಿಗೆ ಮಾಡಿದ್ದಾರೆ.

ಇದನ್ನು ಓದಿ: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ

ಬೈಕಿಗೆ ಲಾರಿ ಡಿಕ್ಕಿ, ರೈತ ಸಾವು

ದಾವಣಗೆರೆ: ವಿಂಡ್​ ಫ್ಯಾನ್​ ಕಂಪನಿಗೆ ಸೇರಿದ ಲಾರಿ ಡಿಕ್ಕಿ, ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬುಳ್ಳನಳ್ಳಿ ಬಳಿ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ರೈತ ಮೂರ್ತ್ಯಪ್ಪ(36) ಸಾವನ್ನಪಿದ್ದಾರೆ.

ಬೈಕ್​ನಲ್ಲಿ ರೈತ ಮೂರ್ತ್ಯಪ್ಪ ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಣ್ಣು ಸಾಗಣೆ ಮಾಡುತ್ತಿದ್ದ ವಿಂಡ್​ ಫ್ಯಾನ್ ಕಂಪನಿಗೆ ಸೇರಿದ ಲಾರಿ, ರೈತನಿಗೆ ಡಿಕ್ಕಿ ಹೊಡೆದಿದೆ. ಜಗಳೂರು ತಾಲೂಕಿನಲ್ಲಿ ವಿಂಡ್ ಫ್ಯಾನ್ ಕಂಪನಿ ಲಾರಿಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ, ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.

ಮಣ್ಣು ಸಾಗಣೆ ಹೆಸರಿನಲ್ಲಿ ನಿತ್ಯ ನೂರಾರು ಲಾರಿಗಳ ಸಂಚಾರ ಮಾಡುತ್ತಿದೆ. ಈ ಘಟನೆ ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ ಜಗಳೂರು ಪೊಲೀಸ್ ದೂರು ದಾಖಲಿಸಿಕೊಂಡಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:41 pm, Mon, 12 December 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ