AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು

ನಿಯಂತ್ರಣ ತಪ್ಪಿದ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದು ಮಹಿಳೆಯನ್ನು 200 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.

Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 04, 2023 | 1:41 PM

Share

ಕೌಶಂಬಿ; ನಿಯಂತ್ರಣ ತಪ್ಪಿದ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದು ಮಹಿಳೆಯನ್ನು 200 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶ (uttar pradesh) ಕೌಶಂಬಿಯಲ್ಲಿ (Kaushambi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಕೌಶಂಬಿಯ ಜಿಲ್ಲಾಸ್ಪತ್ರೆಗೆ ಮತ್ತು ಚಾಲಕನನ್ನು ಪ್ರಯಾಗರಾಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರಣ ಮಹಿಳೆ ಬೈಸಿಕಲ್ ಜೊತೆಗೆ ಕಾರಿನಲ್ಲಿ ಸಿಕ್ಕಿಹಾಕಿಕೊಂಡು ಸುಮಾರು 200 ಮೀಟರ್ ವರೆಗೆ ಎಳೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ; ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಕಾರು ಡಿಕ್ಕಿ ಹೊಡೆಯುವ ಮುನ್ನ, ಮಹಿಳೆ ತನ್ನ ಮನೆಯಿಂದ ಕಂಪ್ಯೂಟರ್ ತರಗತಿಗೆ ಹೋಗುತ್ತಿದ್ದಳು ಎಂದು ತಿಳಿಸಲಾಗಿದೆ. ಡಿಕ್ಕಿ ಹೊಡೆದು ಮಹಿಳೆಯನ್ನು ಎಳೆದುಕೊಂಡು ಹೋಗಿ ಕೊನೆಗೆ ಕಾರು ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಭಾನುವಾರದಂದು ಮನೆಗೆ ಮರಳುತ್ತಿದ್ದ 20 ವರ್ಷದ ಯುವತಿಯ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಆಕೆಯನ್ನು ಕಿಲೋಮೀಟರ್‌ವರೆಗೆ ಎಳೆದೊಯ್ದ ಬಳಿಕ ಈ ಘಟನೆ ಮುನ್ನೆಲೆಗೆ ಬಂದಿದೆ. ಸಂತ್ರಸ್ತೆಯ ತಾಯಿ ಮಂಜನ್‌ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜನವರಿ 1 ರಂದು (ಭಾನುವಾರ) ಮಧ್ಯಾಹ್ನ 3 ಗಂಟೆಗೆ ನಡೆದ ಘಟನೆಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Wed, 4 January 23

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್