AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು

ನಿಯಂತ್ರಣ ತಪ್ಪಿದ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದು ಮಹಿಳೆಯನ್ನು 200 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.

Crime News: ನಿಯಂತ್ರಣ ತಪ್ಪಿದ ಕಾರು ಸ್ಕೂಟಿಗೆ ಡಿಕ್ಕಿ: ಯುವತಿಯನ್ನು 200 ಮೀಟರ್‌ ದೂರ ಎಳೆದುಕೊಂಡು ಹೋದ ಕಾರು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 04, 2023 | 1:41 PM

ಕೌಶಂಬಿ; ನಿಯಂತ್ರಣ ತಪ್ಪಿದ ಕಾರೊಂದು ಸೈಕಲ್‌ಗೆ ಡಿಕ್ಕಿ ಹೊಡೆದು ಮಹಿಳೆಯನ್ನು 200 ಮೀಟರ್‌ಗೂ ಹೆಚ್ಚು ದೂರ ಎಳೆದುಕೊಂಡು ಹೋಗಿರುವ ಘಟನೆ ಉತ್ತರ ಪ್ರದೇಶ (uttar pradesh) ಕೌಶಂಬಿಯಲ್ಲಿ (Kaushambi) ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ಕೌಶಂಬಿಯ ಜಿಲ್ಲಾಸ್ಪತ್ರೆಗೆ ಮತ್ತು ಚಾಲಕನನ್ನು ಪ್ರಯಾಗರಾಜ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಘಾತದ ಕಾರಣ ಮಹಿಳೆ ಬೈಸಿಕಲ್ ಜೊತೆಗೆ ಕಾರಿನಲ್ಲಿ ಸಿಕ್ಕಿಹಾಕಿಕೊಂಡು ಸುಮಾರು 200 ಮೀಟರ್ ವರೆಗೆ ಎಳೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಯುವತಿಗೆ ಚಾಕುವಿನಿಂದ ಇರಿದ ಪ್ರೇಮಿ; ದೆಹಲಿಯಲ್ಲಿ ಮತ್ತೊಂದು ಆಘಾತಕಾರಿ ಘಟನೆ

ಕಾರು ಡಿಕ್ಕಿ ಹೊಡೆಯುವ ಮುನ್ನ, ಮಹಿಳೆ ತನ್ನ ಮನೆಯಿಂದ ಕಂಪ್ಯೂಟರ್ ತರಗತಿಗೆ ಹೋಗುತ್ತಿದ್ದಳು ಎಂದು ತಿಳಿಸಲಾಗಿದೆ. ಡಿಕ್ಕಿ ಹೊಡೆದು ಮಹಿಳೆಯನ್ನು ಎಳೆದುಕೊಂಡು ಹೋಗಿ ಕೊನೆಗೆ ಕಾರು ಹೊಂಡಕ್ಕೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ಭಾನುವಾರದಂದು ಮನೆಗೆ ಮರಳುತ್ತಿದ್ದ 20 ವರ್ಷದ ಯುವತಿಯ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಆಕೆಯನ್ನು ಕಿಲೋಮೀಟರ್‌ವರೆಗೆ ಎಳೆದೊಯ್ದ ಬಳಿಕ ಈ ಘಟನೆ ಮುನ್ನೆಲೆಗೆ ಬಂದಿದೆ. ಸಂತ್ರಸ್ತೆಯ ತಾಯಿ ಮಂಜನ್‌ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಜನವರಿ 1 ರಂದು (ಭಾನುವಾರ) ಮಧ್ಯಾಹ್ನ 3 ಗಂಟೆಗೆ ನಡೆದ ಘಟನೆಯ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Wed, 4 January 23

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ;  14 ಜನರು ಸಾವು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ಮಧ್ಯಾಹ್ನ ಬೆಂಗಳೂರಿಂದ ಲಂಡನ್​ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನ ರದ್ದು
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
ನಮ್ಮ ಸಚಿವ ಸ್ಥಾನ ಉಳಿಸಿಕೊಳ್ಳುವುದು ಕಷ್ಟವಾಗಿದೆ: ಸತೀಶ್ ಜಾರಕಿಹೊಳಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು