AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಎಣ್ಣೆ ವಿಚಾರಕ್ಕೆ ಬಾಟಲಿಯಿಂದ ಹೊಡೆದು ಸ್ನೇಹಿತನ ಬರ್ಬರ ಹತ್ಯೆ

ಮದ್ಯದ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಬರ್ಬಲ ಹತ್ಯೆಯಾಗುವ ಮೂಲಕ ಕೊನೆಗೊಂಡ ಘಟನೆ ನಗರದ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ನಡೆದಿದೆ.

Crime News: ಎಣ್ಣೆ ವಿಚಾರಕ್ಕೆ ಬಾಟಲಿಯಿಂದ ಹೊಡೆದು ಸ್ನೇಹಿತನ ಬರ್ಬರ ಹತ್ಯೆ
ಸಾಂಕೇತಿಕ ಚಿತ್ರ
TV9 Web
| Edited By: Rakesh Nayak Manchi|

Updated on:Jul 28, 2022 | 9:57 AM

Share

ಬೆಂಗಳೂರು: ಮದ್ಯದ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಓರ್ವನ ಬರ್ಬಲ ಹತ್ಯೆಯಾಗುವ ಮೂಲಕ ಕೊನೆಗೊಂಡ ಘಟನೆ ನಗರದ ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ನಡೆದಿದೆ. ಪ್ರಶಾಂತ್(30) ಎಣ್ಣೆ ವಿಚಾರದಲ್ಲಿ ಕೊಲೆಯಾದ ವ್ಯಕ್ತಿ. ಸಿಟಿ ಮಾರ್ಕೆಟ್ ಕಾಂಪ್ಲೆಕ್ಸ್ ಹಿಂಭಾಗದಲ್ಲಿ ಎಣ್ಣೆ ವಿಚಾರಕ್ಕೆ ಪ್ರಶಾಂತ್ ಮತ್ತು ಆತನ ಸ್ನೇಹಿತನ ನಡುವೆ ಜಗಳ ನಡೆದಿದೆ. ಈ ಜಗಳ ತಾರಕಕ್ಕೇರಿದ್ದಲ್ಲದೆ ಕೋಪದಿಂದ ಪ್ರಶಾಂತ್​ಗೆ ಬಾಟಲಿಯಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ. ಘಟನೆ ಸಂಬಂಧ ಮಾಹಿತಿ ತಿಳಿದ ಸಿಟಿ ಮಾರ್ಕೆಟ್ ಠಾಣಾ ಪೊಲೀಸರು, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ನಗರದ ಶಿರಾ ಗೇಟ್​ ಬಳಿ ತಡರಾತ್ರಿ ನಡೆದಿದೆ. ರೋಗಿಯೊಬ್ಬರನ್ನು ಶಿರಾದಿಂದ ಜಿಲ್ಲಾಸ್ಪ್ರತ್ರೆಕೆ ಕರೆತರಲಾಗುತ್ತಿತ್ತು. ಈ ವೇಳೆ ತುಮಕೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾ ಗೇಟ್​ ಬಳಿ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಿರಿದಾದ ರಸ್ತೆಯೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ.

Published On - 7:14 am, Thu, 28 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ