AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಚಿಕ್ಕಮ್ಮನ ಜೊತೆ ಸಂಬಂಧ ಬೆಳೆಸಿದ…ಆಮೇಲೆನಾಯ್ತು..?

Crime News In Kannada: ಈ ಜಂಜಾಟಗಳ ನಡುವೆ ಆಕೆ 6 ತಿಂಗಳ ಗರ್ಭಿಣಿಯಾದಳು. ಇನ್ನೇನು ಆಕೆ ಮೂರು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿತ್ತು.

Crime News: ಚಿಕ್ಕಮ್ಮನ ಜೊತೆ ಸಂಬಂಧ ಬೆಳೆಸಿದ...ಆಮೇಲೆನಾಯ್ತು..?
ಸಾಂದರ್ಭಿಕ ಚಿತ್ರ
TV9 Web
| Updated By: ಝಾಹಿರ್ ಯೂಸುಫ್|

Updated on: Aug 30, 2021 | 10:28 PM

Share

ಬಾಲ್ಯದಲ್ಲೇ ಮಕ್ಕಳಿಗೆ ರಕ್ತ ಸಂಬಂಧಗಳ ಮಹತ್ವ ತಿಳಿಸಿ ಹೇಳಿಕೊಡದಿದ್ದರೆ ಎಂಥೆಂತಹ ಸನ್ನಿವೇಶಗಳು ಎದುರಾಗಬಹುದು ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಸಿಹವಾಲ್ ಎಂಬಲ್ಲಿ. ಅವರಿಬ್ಬರೂ ಪ್ರಣಯ ಪಕ್ಷಿಗಳಾಗಿದ್ದರು. ಒಬ್ಬರನ್ನೊಬ್ಬರು ಗಾಢವಾಗಿ ಪ್ರೀತಿಸುತ್ತಿದ್ದರು. ಆಕೆಯನ್ನು ಬಿಟ್ಟಿರಲು ಆತನಿಗೆ ಆಗುತ್ತಿರಲಿಲ್ಲ. ಆತನಿಗೂ ಆಕೆ ಎಂದರೆ ಪಂಚ ಪ್ರಾಣ. ಆದರೆ ಇಲ್ಲಿ ಸಂಬಂಧದಲ್ಲಿ ಚಿಕ್ಕಮ್ಮ ಮತ್ತು ಸೋದರಳಿಯ. ಅಂದರೆ ಸೋದರಳಿಯ ತನ್ನ ಚಿಕ್ಕಮಳನ್ನೇ ಪ್ರೀತಿಸುತ್ತಿದ್ದ. ಪ್ರೀತಿ ಪ್ರಣಯಕ್ಕೆ ತಿರುಗಿತ್ತು.

ಪ್ರಣಯದಲ್ಲಿ ಇಬ್ಬರೂ ಮೈ ಮರೆತಿದ್ದರು. ಹೀಗೆ ಇಬ್ಬರ ನಡುವೆ ದೈಹಿಕ ಸಂಬಂಧ ಬೆಳೆಯಿತು. ಆಕೆ ಗರ್ಭವತಿಯಾಗುತ್ತಿದ್ದಂತೆ ಮದುವೆ ಆಗುವಂತೆ ತಿಳಿಸಿದ್ದಳು. ಇದಕ್ಕೆ ಸೋದರಳಿ ಕೂಡ ಒಪ್ಪಿಗೆ ಸೂಚಿಸಿದ್ದ. ಆದರೆ ಸಂಬಂಧದಲ್ಲಿ ಚಿಕ್ಕಮ್ಮ-ಸೋದರಳಿಯರಾಗಿರುವ ಇಬ್ಬರ ಮದುವೆಗೆ ಎರಡೂ ಕುಟುಂಬಗಳು ಒಪ್ಪಲಿಲ್ಲ.

ಈ ಜಂಜಾಟಗಳ ನಡುವೆ ಆಕೆ 6 ತಿಂಗಳ ಗರ್ಭಿಣಿಯಾದಳು. ಇನ್ನೇನು ಆಕೆ ಮೂರು ತಿಂಗಳಲ್ಲಿ ಮಗುವಿಗೆ ಜನ್ಮ ನೀಡಬೇಕಿತ್ತು. ಆದರೆ ಸಿಹವಾಲ್ ಗ್ರಾಮದ ಜನರು ಎಂದಿಗೂ ಇಬ್ಬರ ನಡುವಣ ಬಂಧವನ್ನು ಒಪ್ಪಲು ತಯಾರಿರಲಿಲ್ಲ. ಇಬ್ಬರಿಗೂ ಬೇರೆ ದಾರಿ ತೋಚಲಿಲ್ಲ. ಊರಿನ ಪ್ರಮುಖ ಸೇತುವೆಯಿಂದ ಧುಮುಕಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡರು. ಇದನ್ನು ನೋಡಿದ ಸ್ಥಳೀಯರು ರಕ್ಷಿಸುವ ಪ್ರಯತ್ನ ಮಾಡಿದರು. ಅದರಂತೆ ಇಬ್ಬರನ್ನು ಹತ್ತಿರದ ಅಮೆಲಿಯಾ ಆಸ್ಪತ್ರೆಗೆ ದಾಖಲಿಸಿದರು. ಇಬ್ಬರ ಸ್ಥಿತಿಯು ಇದೀಗ ಗಂಭೀರವಾಗಿದ್ದು ಜೀವಮರಣದ ನಡುವೆ ಹೋರಾಡುತ್ತಿದ್ದಾರೆ ಎಂದು ಸಿಹವಾಲ್ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಂದುವರೆದ ದರ ಸಮರ: ಭರ್ಜರಿ ರಿಚಾರ್ಜ್​ ಆಫರ್ ನೀಡಿದ ಮೂರು ಕಂಪೆನಿಗಳು

ಇದನ್ನೂ ಓದಿ: ಫ್ರೀಡಂ 251 ರೂ. ಮೊಬೈಲ್ ಕಥೆ ಏನಾಯ್ತು? ಮತ್ತೆ ಸುದ್ದಿಯಲ್ಲಿ ಕಂಪೆನಿಯ ಮಾಲೀಕ

ಇದನ್ನೂ ಓದಿ: ವಿದೇಶಿ ತಂಡದ ನಾಯಕತ್ವನ್ನು ತ್ಯಜಿಸಿ ಭಾರತದಲ್ಲಿ ಕಣಕ್ಕಿಳಿಯಲಿರುವ ಸ್ಟಾರ್ ಆಟಗಾರ

(Crime News: aunt nephew fell in love, both commits suicide)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ