AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಗುಲ ಉದ್ಘಾಟನೆಯಲ್ಲಿ ತಮಿಳು ಹಾಡು: ಪೊಲೀಸರ ಎದುರಲ್ಲೇ ನಡೆಯಿತು ಮಾರಾಮಾರಿ

ಹೊಣರೆಡ್ಡಿ ಮತ್ತು ವಡಿವೇಲು ಎಂಬುವರು ತಮ್ಮ ಸಹಚಚರ ಮೂಲಕ ಕರವೇ ಕಾರ್ಯಕರ್ತರ ಮೇಲೆ ಹಲ್ಲೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ ಪರಿಣಾಮ ಕರವೇ ಕಾರ್ಯಕರ್ತನಿಗೆ ಗಾಯವಾಗಿದೆ.

ದೇಗುಲ ಉದ್ಘಾಟನೆಯಲ್ಲಿ ತಮಿಳು ಹಾಡು: ಪೊಲೀಸರ ಎದುರಲ್ಲೇ ನಡೆಯಿತು ಮಾರಾಮಾರಿ
ದೇಗುಲದ ಬಳಿ ನಡೆದ ಗಲಾಟೆ (ಎಡಚಿತ್ರ), ಗಾಯಗೊಂಡವರು
Lakshmi Hegde
| Edited By: |

Updated on: Jan 18, 2021 | 4:34 PM

Share

ಬೆಂಗಳೂರು: ಇಲ್ಲಿನ ಕೆಪಿ ಅಗ್ರಹಾರದಲ್ಲಿ, ಪೊಲೀಸರ ಎದುರಲ್ಲೇ ಕರವೇ ಕಾರ್ಯಕರ್ತರು ಮತ್ತು ತಮಿಳರ ನಡುವೆ ಮಾರಾಮಾರಿ ನಡೆದಿದೆ. ದೇವಸ್ಥಾನ ಉದ್ಘಾಟನೆ ವೇಳೆ ತಮಿಳು ಹಾಡು ಹಾಕಿದ್ದೇ ಇದಕ್ಕೆ ಕಾರಣ.. !

ಕೆಪಿ ಅಗ್ರಹಾರದ ಬಿನ್ನಿಮಿಲ್​ ಬಳಿ ನೂತನವಾಗಿ ಸುಬ್ರಹ್ಮಣ್ಯ ದೇವಸ್ಥಾನ ನಿರ್ಮಾಣ ಮಾಡಲಾಗಿದ್ದು, ಇಂದು ಅದರ ಉದ್ಘಾಟನೆ ಇತ್ತು. ಈ ವೇಳೆ ತಮಿಳು ಹಾಡುಗಳನ್ನು ಹಾಕಲಾಗಿತ್ತು. ಇದನ್ನು ಗಮನಿಸಿದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಆಗಿಂದಲೂ ತಮಿಳು ಹಾಡುಗಳನ್ನೇ ಯಾಕೆ ಹಾಕುತ್ತಿದ್ದೀರಿ. ಕನ್ನಡ ಹಾಡುಗಳನ್ನೂ ಹಾಕಿ ಎಂದಿದ್ದಾರೆ.

ಇದೇ ಕಾರಣಕ್ಕೆ ಕರವೇ ಕಾರ್ಯಕರ್ತರು ಮತ್ತು ಇನ್ನೊಂದು ಗುಂಪಿನ ನಡುವೆ ವಾಗ್ವಾದ ಶುರುವಾಗಿದೆ. ಇವರಲ್ಲಿ ಹೊಣರೆಡ್ಡಿ ಮತ್ತು ವಡಿವೇಲು ಎಂಬುವರು ತಮ್ಮ ಸಹಚಚರ ಮೂಲಕ ಕರವೇ ಕಾರ್ಯಕರ್ತರ ಮೇಲೆ ಹಲ್ಲೆಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಕಬ್ಬಿಣದ ರಾಡ್​ನಿಂದ ಹಲ್ಲೆ ನಡೆಸಿದ ಪರಿಣಾಮ ಕರವೇ ಕಾರ್ಯಕರ್ತನಿಗೆ ಗಾಯವಾಗಿದೆ.

ಭಾರತದ ಗಡಿ ಒಳಗೆ ನುಗ್ಗಿ ಹಳ್ಳಿಯನ್ನೇ ನಿರ್ಮಾಣ ಮಾಡಿದ ಚೀನಾ! ಇಲ್ಲಿವೆ 101 ಮನೆಗಳು..

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ