AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರು-ಕೊಲೆ ಆರೋಪಿಗಳ ನಡುವೆ ಫೈರಿಂಗ್​; ಆರೋಪಿಯ ಮುಖಕ್ಕೇ ಬಿತ್ತು ಎಎಸ್​ಐ ಹೊಡೆದ ಗುಂಡು

ಆರೋಪಿಗಳ ಬಳಿ ಇದ್ದ ಎಲ್ಲ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು-ಕೊಲೆ ಆರೋಪಿಗಳ ನಡುವೆ ಫೈರಿಂಗ್​; ಆರೋಪಿಯ ಮುಖಕ್ಕೇ ಬಿತ್ತು ಎಎಸ್​ಐ ಹೊಡೆದ ಗುಂಡು
ಆರೋಪಿ ಮತ್ತು ಅವನ ಬಳಿ ಇದ್ದ ಪಿಸ್ತೂಲ್​
Lakshmi Hegde
| Edited By: |

Updated on:Jan 18, 2021 | 4:32 PM

Share

ಬೆಂಗಳೂರು: ಪೊಲೀಸರು ಮತ್ತು ಕೊಲೆ ಪ್ರಕರಣದ ಆರೋಪಿಗಳ ನಡುವೆ ಗುಂಡಿನ ಚಕಮಕಿ ನಡೆದ ಘಟನೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆ.ಜಿ.ಹಳ್ಳಿ ಸುಲ್ತಾನ್​ನನ್ನು ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸಲು ಕೆ.ಜಿ.ಹಳ್ಳಿ ಪೊಲೀಸರು ತೆರಳಿದ್ದಾಗ ​ಘಟನೆ ನಡೆದಿದೆ.

ಅಪಾರ್ಟ್​ಮೆಂಟ್​ವೊಂದರಲ್ಲಿ ಆರೋಪಿಗಳಾದ ಮೆಹರಜ್​ ಮತ್ತು ಅಬ್ರಹಾರ್ ಇದ್ದ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು, ಅವರನ್ನು ಬಂಧಿಸಲು ತೆರಳಿದ್ದರು. ಆದರೆ ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಪೊಲೀಸರೂ ಫೈರಿಂಗ್​ ಮಾಡಿದ್ದಾರೆ.

ಈ ವೇಳೆ ಎಎಸ್​ಐ ದಿನೇಶ್​ ಪಾಟೀಲ್ ಹೊಡೆದ ಗುಂಡು, ಮೆಹರಜ್ ಮುಖಕ್ಕೆ ತಗುಲಿದೆ. ಇವರಿಬ್ಬರ ವಿರುದ್ಧ ಒಟ್ಟು 36 ವಿವಿಧ ಕೇಸ್​ಗಳು ಇದ್ದವು. ಆರೋಪಿಗಳ ಬಳಿ ಇದ್ದ ಎಲ್ಲ ಮಾರಕಾಸ್ತ್ರಗಳನ್ನೂ ವಶಪಡಿಸಿಕೊಳ್ಳಲಾಗಿದೆ. ಸದ್ಯ ಗಾಯಾಳುಗಳಿಗೆ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾಂಪೌಂಡ್ ಒಳಗಿದ್ದ 8 ಬೈಕ್​ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಖದೀಮನ ದುಷ್ಕೃತ್ಯ CCTVಯಲ್ಲಿ ಸೆರೆ

Published On - 4:30 pm, Mon, 18 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ