AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ಐವರು ಭಕ್ತರು ಸಾವು

ಧೋಲ್ಪುರದ ಬಸ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭೂತೇಶ್ವರ ಮಹಾದೇವ್ ಬಳಿ ಹಾದುಹೋಗುವ ಪಾರ್ವತಿ ನದಿಯಲ್ಲಿ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಈ ಘಟನೆ ನಡೆದಿದೆ.

Crime News: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ಐವರು ಭಕ್ತರು ಸಾವು
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 16, 2021 | 1:48 PM

ಜೈಪುರ: ರಾಜಸ್ಥಾನದ ಧೋಲ್‌ಪುರದಲ್ಲಿ ಪಾರ್ವತಿ ನದಿಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆಯ ವೇಳೆ ಆಗ್ರಾ ಮೂಲದ ಐವರು ಮುಳುಗಿ ಸಾವನ್ನಪ್ಪಿದ್ದಾರೆ. ನವರಾತ್ರಿ ಹಿನ್ನೆಲೆಯಲ್ಲಿ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ದುರಂತ ಸಂಭವಿಸಿದ್ದು, ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡಲು ಐವರು ಆಗ್ರಾದ ಭಾವನಾಪುರ ಗ್ರಾಮದಿಂದ ಧೋಲ್​ಪುರಕ್ಕೆ ಬಂದಿದ್ದರು.

ಹಬ್ಬದ ಸಂಭ್ರಮದಲ್ಲಿದ್ದ ಮೃತರ ಕುಟುಂಬಸ್ಥರಿಗೆ ಈ ಘಟನೆಯಿಂದ ಭಾರೀ ಆಘಾತವಾಗಿದ್ದು, ಸಾವನ್ನಪ್ಪಿದ ಐವರು ಕೂಡ ಯುವಕರಾಗಿದ್ದಾರೆ. ಶೋಧ ಕಾರ್ಯಾಚರಣೆ ಬಳಿಕ ಆ ಐವರ ಶವಗಳನ್ನು ಹೊರಗೆ ತೆಗೆಯಲಾಗಿದೆ. ಡೈವರ್‌ಗಳ ಸಹಾಯದಿಂದ 5 ದೇಹಗಳನ್ನು ನದಿಯಿಂದ ಹೊರಗೆ ತೆಗೆಯಲಾಗಿದೆ. ಮೃತಪಟ್ಟವರೆಲ್ಲರೂ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗ್ನೇರ್ ಪೊಲೀಸ್ ಠಾಣಾ ಪ್ರದೇಶದ ನಿವಾಸಿಗಳಾಗಿದ್ದಾರೆ.

ಧೋಲ್ಪುರದ ಬಸ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭೂತೇಶ್ವರ ಮಹಾದೇವ್ ಬಳಿ ಹಾದುಹೋಗುವ ಪಾರ್ವತಿ ನದಿಯಲ್ಲಿ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಐವರು ಯುವಕರು ನದಿಯಲ್ಲಿ ಮುಳುಗಿದ್ದಾರೆ. ಸ್ಥಳೀಯರು ಘಟನೆಯನ್ನು ಪೊಲೀಸರಿಗೆ ಮತ್ತು ಆಡಳಿತಕ್ಕೆ ತಿಳಿಸಿದ್ದಾರೆ. ಸುಮಾರು 12ಕ್ಕೂ ಹೆಚ್ಚು ಯುವಕರ ಗುಂಪು ದುರ್ಗಾ ಮೂರ್ತಿಯನ್ನು ಹಿಡಿದುಕೊಂಡು ಪಾರ್ವತಿ ನದಿ ನೀರಿನಲ್ಲಿ ಇಳಿದಿತ್ತು. ಆದರೆ, ನದಿಯೊಳಗಿನ ನೀರು ಹೆಚ್ಚಾಗಿ, ಬಲವಾದ ಪ್ರವಾಹವಿದ್ದುದರಿಂದ ಅವರಲ್ಲಿ ಐವರು ಯುವಕರು ಮುಳುಗಿದ್ದಾರೆ.

ಇದನ್ನೂ ಓದಿ: ಕಾಂಗೋ ನದಿಯಲ್ಲಿ ಮುಳುಗಿದ ಹಡಗು; 50ಕ್ಕೂ ಹೆಚ್ಚು ಜನರು ಸಾವು, ಇನ್ನೂ 70 ಮಂದಿಗಾಗಿ ಹುಡುಕಾಟ

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ಹಿಂದೂ ದೇವಸ್ಥಾನದ ಮೇಲೆ ದಾಳಿ; ಮೂವರು ಸಾವು

Published On - 1:45 pm, Sat, 16 October 21

Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ