AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ

Rape Case: ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 04, 2021 | 3:04 PM

Share

ಅಹಮದಾಬಾದ್: ಹಣದಾಸೆಗೆ ಏನು ಬೇಕಾದರೂ ಮಾಡುವವರಿದ್ದಾರೆ. ಆದರೆ, ಅಗ್ನಿಸಾಕ್ಷಿಯಾಗಿ ಮದುವೆಯಾದ ಹೆಂಡಿತಿಯನ್ನೇ ಕೇವಲ 500 ರೂ. ಆಸೆಗೆ ಮಾರಾಟ ಮಾಡಿರುವ ಹೀನ ಕೃತ್ಯವೊಂದು ಗುಜರಾತ್​ನಲ್ಲಿ ನಡೆದಿದೆ. 500 ರೂ. ನೀಡಿ ಆ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ನಂತರ ಆಕೆಯನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ.

ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ. ಆತನ ಹೆಂಡತಿಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ನಡೆದ ಬಳಿಕ ಆ 21 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಆ ದೂರಿನ ಆಧಾರದಲ್ಲಿ ಸೋನು ಶರ್ಮ ಹಾಗೂ ಆ ಮಹಿಳೆಯ ಗಂಡನನ್ನು ಬಂಧಿಸಲಾಗಿದೆ.

ಹೋಟೆಲ್​ಗೆ ಬಂದಿದ್ದ ವ್ಯಕ್ತಿಯ ಜೊತೆಗಿದ್ದ ಆತನ ಹೆಂಡತಿಯನ್ನು ನೋಡಿದ ಸೋನು ಶರ್ಮ ಆಕೆಯನ್ನು ತನಗೆ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಒಪ್ಪಿದ ಆತ ಸೋನು ಶರ್ಮನಿಂದ 500 ರೂ. ಪಡೆದು ತನ್ನ ಹೆಂಡತಿಯನ್ನು ಆತನಿಗೆ ಮಾರಾಟ ಮಾಡಿದ್ದ. ಈ ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ

Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ