AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ

Rape Case: ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ.

Crime News: ಕೇವಲ 500 ರೂ.ಗೆ ಹೆಂಡತಿಯನ್ನೇ ಮಾರಿದ ಪತಿರಾಯ; ಆಮೇಲಾಗಿದ್ದು ದುರಂತ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Oct 04, 2021 | 3:04 PM

Share

ಅಹಮದಾಬಾದ್: ಹಣದಾಸೆಗೆ ಏನು ಬೇಕಾದರೂ ಮಾಡುವವರಿದ್ದಾರೆ. ಆದರೆ, ಅಗ್ನಿಸಾಕ್ಷಿಯಾಗಿ ಮದುವೆಯಾದ ಹೆಂಡಿತಿಯನ್ನೇ ಕೇವಲ 500 ರೂ. ಆಸೆಗೆ ಮಾರಾಟ ಮಾಡಿರುವ ಹೀನ ಕೃತ್ಯವೊಂದು ಗುಜರಾತ್​ನಲ್ಲಿ ನಡೆದಿದೆ. 500 ರೂ. ನೀಡಿ ಆ ಮಹಿಳೆಯನ್ನು ಖರೀದಿಸಿದ ವ್ಯಕ್ತಿ ಆಕೆಯನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ನಂತರ ಆಕೆಯನ್ನು ಅಲ್ಲೇ ಬಿಟ್ಟು ಹೋಗಿದ್ದಾನೆ.

ಊಟ ಕೊಡಿಸುತ್ತೇನೆಂದು ಹೇಳಿ ಹೆಂಡತಿಯನ್ನು ಹೋಟೆಲ್‌ಗೆ ಕರೆದುಕೊಂಡು ಹೋಗಿದ್ದ ಗಂಡ ಅಲ್ಲಿ ಸೋನು ಶರ್ಮ ಎಂಬಾತನಿಗೆ 500 ರೂ.ಗೆ ತನ್ನ ಹೆಂಡತಿಯನ್ನು ಮಾರಾಟ ಮಾಡಿದ್ದಾನೆ. ಆತನ ಹೆಂಡತಿಯನ್ನು ಖರೀದಿಸಿದ ವ್ಯಕ್ತಿ ನಿರ್ಜನ ಪ್ರದೇಶಕ್ಕೆ ಆಕೆಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಅತ್ಯಾಚಾರ ನಡೆದ ಬಳಿಕ ಆ 21 ವರ್ಷದ ಮಹಿಳೆ ಪೊಲೀಸ್ ಠಾಣೆಗೆ ಬಂದು ತನ್ನ ಗಂಡನ ವಿರುದ್ಧ ದೂರು ನೀಡಿದ್ದಾಳೆ. ಆ ದೂರಿನ ಆಧಾರದಲ್ಲಿ ಸೋನು ಶರ್ಮ ಹಾಗೂ ಆ ಮಹಿಳೆಯ ಗಂಡನನ್ನು ಬಂಧಿಸಲಾಗಿದೆ.

ಹೋಟೆಲ್​ಗೆ ಬಂದಿದ್ದ ವ್ಯಕ್ತಿಯ ಜೊತೆಗಿದ್ದ ಆತನ ಹೆಂಡತಿಯನ್ನು ನೋಡಿದ ಸೋನು ಶರ್ಮ ಆಕೆಯನ್ನು ತನಗೆ ಕೊಡಬೇಕೆಂದು ಕೇಳಿದ್ದ. ಅದಕ್ಕೆ ಒಪ್ಪಿದ ಆತ ಸೋನು ಶರ್ಮನಿಂದ 500 ರೂ. ಪಡೆದು ತನ್ನ ಹೆಂಡತಿಯನ್ನು ಆತನಿಗೆ ಮಾರಾಟ ಮಾಡಿದ್ದ. ಈ ಘಟನೆ ನಡೆದು 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: Crime News: ಎಕ್ಸಾಂ ಬರೆದು ಬಂದ ಯುವತಿಯ ಕುತ್ತಿಗೆ ಸೀಳಿದ ಭಗ್ನ ಪ್ರೇಮಿ; ಕಾಲೇಜಿನಲ್ಲೇ ಕಗ್ಗೊಲೆ

Murder: ಲೇಡಿ ಪೊಲೀಸ್​ಗಾಗಿ ಹೆಂಡತಿ, ಮಕ್ಕಳನ್ನೇ ಕೊಂದ ಗಂಡ; ಸತ್ತು ಹೋಗಿದ್ದ ಕೊಲೆಗಾರ ಎದ್ದು ಬಂದ ಕತೆಯಿದು!

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ