AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!

ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ 5 ವರ್ಷದ ಬಾಲಕಿ ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಮಣ್ಣಾದ ಕೈಗಳಿಂದ ಸೈಕಲ್ ಮುಟ್ಟಿದ ಬಾಲಕಿಯ ಕತ್ತು ಸೀಳಿ ಕೊಂದ ಯುವಕ!
ಸಾಂದರ್ಭಿಕ ಚಿತ್ರImage Credit source: iStock
ಸುಷ್ಮಾ ಚಕ್ರೆ
|

Updated on: Sep 21, 2023 | 7:26 PM

Share

ಗೋರಖ್​ಪುರ: ಮನೆಯ ಮುಂದೆ ನಿಲ್ಲಿಸಿದ್ದ ತನ್ನ ಸೈಕಲನ್ನು 5 ವರ್ಷದ ಬಾಲಕಿಯೊಬ್ಬಳು ಮಣ್ಣಿನ ಕೈಗಳಿಂದ ಮುಟ್ಟಿದಳು ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಆಕೆಯ ಕುತ್ತಿಗೆ ಸೀಳಿ, ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಹಾರಾಜ್‌ಗಂಜ್ ಜಿಲ್ಲೆಯ ರಾಮಚಂದ್ರಾಹಿ ಗ್ರಾಮದಲ್ಲಿ ನಡೆದಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು, ಆರೋಪಿ ದೀಪಕ್ ತನ್ನ ಮನೆಯ ಮುಂದೆ ಸೈಕಲ್ ನಿಲ್ಲಿಸಿದ್ದಾಗ ಅವರ ಪಕ್ಕದ ಮನೆಯಲ್ಲಿ ವಾಸವಾಗಿದ್ದ ಗಣೇಶ್ ಧನಕರ್ ಅವರ 5 ವರ್ಷದ ಮಗಳು ರಿಮ್ಜಿಮ್ ಮಣ್ಣಾದ ಕೈಗಳಿಂದ ಆ ಸೈಕಲ್ ಮುಟ್ಟಿದ್ದಾಳೆ. ಇದರಿಂದ ಕೋಪಗೊಂಡ ದೀಪಕ್ ಚೂಪಾದ ಆಯುಧವನ್ನು ತೆಗೆದು ಬಾಲಕಿಯ ಕತ್ತು ಸೀಳಿ ಕೊಲೆ ಮಾಡಿದ್ದಾರೆ.

ಕೊಲೆ ಮಾಡಿದ ಆರೋಪಿಯನ್ನು 21 ವರ್ಷದ ದಿಲೀಪ್ ಎಂದು ಗುರುತಿಸಲಾಗಿದ್ದು, ಕೊಲೆ ಮಾಡಿದ ನಂತರ ಭಯದಿಂದ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಟೆರೇಸ್​ನಿಂದ ಜಿಗಿದಿದ್ದಾರೆ. ಆ ಸಂದರ್ಭದಲ್ಲಿ ಅವರ ಎರಡೂ ಕಾಲುಗಳು ಮುರಿದಿವೆ. ನಂತರ ಅವರನ್ನು ಬಂಧಿಸಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಆಟೋದಲ್ಲಿ ಕಿಡ್ನಾಪ್ ಮಾಡಿಕೊಂಡು ಹೋಗಿ ಕುತ್ತಿಗೆ ಕೊಯ್ದು ಕೊಲೆ

ದೀಪಕ್ ವಿರುದ್ಧ ಮೃತ ಬಾಲಕಿಯ ಕುಟುಂಬಸ್ಥರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಮಾಡಿದ್ದಾರೆ. ಆ ಯುವಕನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆಯ ನಂತರ ಇಡೀ ಗ್ರಾಮ ಉದ್ವಿಗ್ನಗೊಂಡಿದೆ. ಕತ್ತು ಸೀಳಿದ್ದರಿಂದ ಸ್ಥಳದಲ್ಲೇ ಮೃತಪಟ್ಟ 5 ವರ್ಷದ ಬಾಲಕಿಯ ಮೃತದೇಹವನ್ನು ನಿಚ್ಲಾಲ್ ಪೊಲೀಸರು ಶವಪರೀಕ್ಷೆಗೆ ಕಳುಹಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ