AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಲಂಡನ್​ನಲ್ಲಿ ಭಾರತ ಮೂಲದ ಯುವತಿಯ ಕಗ್ಗೊಲೆ; ಪ್ರಿಯಕರನ ಬಂಧನ

ಸಬಿತಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ 22 ವರ್ಷದ ಟ್ಯುನೀಷಿಯಾದ ವ್ಯಕ್ತಿ ಮಾರೂಫ್​ನನ್ನು ಬಂಧಿಸಲಾಗಿದೆ.

Crime News: ಲಂಡನ್​ನಲ್ಲಿ ಭಾರತ ಮೂಲದ ಯುವತಿಯ ಕಗ್ಗೊಲೆ; ಪ್ರಿಯಕರನ ಬಂಧನ
ಬ್ರಿಟನ್​ನಲ್ಲಿ ಕೊಲೆಯಾದ ಭಾರತ ಮೂಲದ ಯುವತಿ
TV9 Web
| Updated By: ಸುಷ್ಮಾ ಚಕ್ರೆ|

Updated on:Mar 21, 2022 | 7:22 PM

Share

ಲಂಡನ್: ಲಂಡನ್‌ನಲ್ಲಿರುವ (London) ವಿದ್ಯಾರ್ಥಿ ನಿಲಯದಲ್ಲಿ ಭಾರತೀಯ ಮೂಲದ ಬ್ರಿಟನ್ (Britain) ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಿರುವ ಆರೋಪದ ಮೇಲೆ ಸ್ಕಾಟ್ಲೆಂಡ್ ಯಾರ್ಡ್ ಪೊಲೀಸರು ಟ್ಯುನಿಷಿಯಾ ಪ್ರಜೆಯನ್ನು ಬಂಧಿಸಿದ್ದಾರೆ. ಲಂಡನ್‌ನ ಕ್ಲರ್ಕೆನ್‌ವೆಲ್ ಪ್ರದೇಶದ ಅರ್ಬರ್ ಹೌಸ್ ವಿದ್ಯಾರ್ಥಿ ಫ್ಲಾಟ್‌ನಲ್ಲಿ 19 ವರ್ಷದ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ಸಬಿತಾ ಥನ್ವಾನಿ ಕುತ್ತಿಗೆಗೆ ಗಂಭೀರವಾದ ಗಾಯಗಳಾಗಿ, ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾರೂಫ್ ಸಬಿತಾ ಅವರೊಂದಿಗೆ ಸಂಬಂಧ ಹೊಂದಿದ್ದರು. ಆಕೆಯ ಸಾವಿನ ಹಿಂದೆ ಯಾರ ಕೈವಾಡವಿದೆ ಎಂದು ಖಚಿತವಾಗಿ ಗೊತ್ತಾಗಿಲ್ಲ. ಸಬಿತಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಆಕೆಯೊಂದಿಗೆ ಸಂಬಂಧ ಹೊಂದಿದ್ದ 22 ವರ್ಷದ ಟ್ಯುನೀಷಿಯಾದ ವ್ಯಕ್ತಿ ಮಾರೂಫ್​ನನ್ನು ಬಂಧಿಸಲಾಗಿದೆ. ಆತ ಕೊಲೆಯ ಬಳಿಕ ನಾಪತ್ತೆಯಾಗಿದ್ದ. ಹೀಗಾಗಿ, ಪೊಲೀಸರು ಸೋಷಿಯಲ್ ಮೀಡಿಯಾದಲ್ಲಿ ಆತನ ವಿವರವನ್ನು ಹಾಕಿ, ಆತನನ್ನು ಪತ್ತೆಹಚ್ಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತನ್ವಾನಿಯೊಂದಿಗೆ ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ 22 ವರ್ಷದ ಮಹರ್ ಮಾರೂಫ್ ಎಂಬ ವ್ಯಕ್ತಿಗೆ ಅಲ್ಲಿನ ಪೊಲೀಸರು ಸಮನ್ಸ್​ ಜಾರಿ ಮಾಡಿ, ಆತನನ್ನು ಬಂಧಿಸಿದ್ದಾರೆ. ಸಬಿತಾ ತಮ್ಮ 19 ವರ್ಷಗಳ ಜೀವನದಲ್ಲಿ ಪ್ರತಿದಿನ ನಮಗೆ ಸ್ಫೂರ್ತಿ ನೀಡಿದ್ದರು. ಎಲ್ಲರಿಗೂ ಸಹಾಯ ಮಾಡುವುದು ಅವರ ಉದ್ದೇಶವಾಗಿತ್ತು. ಇದಕ್ಕಾಗಿಯೇ ಅವರು ಸಿಟಿ ಯೂನಿವರ್ಸಿಟಿಯಲ್ಲಿ ಮನೋವಿಜ್ಞಾನವನ್ನು ಓದುತ್ತಿದ್ದರು. ತನ್ನ ಅಲ್ಪಾವಧಿಯಲ್ಲಿ ಆಕೆ ಅನೇಕರಿಗೆ ಸಹಾಯ ಮಾಡಿದ್ದಳು. ಸಬಿತಾ ಯಾರಿಗೂ ಕೆಟ್ಟದ್ದನ್ನು ಬಯಸಲಿಲ್ಲ. ಏಕೆಂದರೆ ಅವಳ ಹೃದಯದಲ್ಲಿ ಯಾವುದೇ ಕೆಟ್ಟತನವಿರಲಿಲ್ಲ ಎಂದು ಆಕೆಯ ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

Murder: ಹೆಂಡತಿಗೆ ಹೊಡೆದು ಕೊಂದು, ಆಕಸ್ಮಿಕವಾಗಿ ಬಿದ್ದು ಸತ್ತಿದ್ದಾಳೆಂದು ಕತೆ ಕಟ್ಟಿದ ಗಂಡ

Published On - 7:21 pm, Mon, 21 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?