AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಲ್ಲಿ ಹಾಡಹಗಲೇ ಹರಿದ ನೆತ್ತರು; ರಸ್ತೆಯಲ್ಲಿ ಅಟ್ಟಾಡಿಸಿ ಕಂಟ್ರ್ಯಾಕ್ಟರ್ ಕೊಲೆ ಮಾಡಿದ ಹಂತಕರು

BSNL ಕಚೇರಿ ಬಳಿ ಗುತ್ತಿಗೆದಾರ ಮೆಹಬೂಬ್ ಅಲಿ(30) ಯನ್ನು ಮಚ್ಚಿನಿಂದ ಕೊಚ್ಚಿ ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಸದರ್ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಯಚೂರಲ್ಲಿ ಹಾಡಹಗಲೇ ಹರಿದ ನೆತ್ತರು; ರಸ್ತೆಯಲ್ಲಿ ಅಟ್ಟಾಡಿಸಿ ಕಂಟ್ರ್ಯಾಕ್ಟರ್ ಕೊಲೆ ಮಾಡಿದ ಹಂತಕರು
ಘಟನಾ ಸ್ಥಳ
TV9 Web
| Updated By: ಆಯೇಷಾ ಬಾನು|

Updated on: Jul 21, 2022 | 7:30 PM

Share

ರಾಯಚೂರು: ಹಾಡಹಗಲೇ ಕಂಟ್ರ್ಯಾಕ್ಟರ್ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ರಾಯಚೂರು ನಗರದ ಅಂದ್ರೂನ್ ಖಿಲ್ಲಾದಲ್ಲಿ ನಡೆದಿದೆ. BSNL ಕಚೇರಿ ಬಳಿ ಗುತ್ತಿಗೆದಾರ ಮೆಹಬೂಬ್ ಅಲಿ(30) ಯನ್ನು ಮಚ್ಚಿನಿಂದ ಕೊಚ್ಚಿ ಹಂತಕರು ಭೀಕರವಾಗಿ ಕೊಲೆ ಮಾಡಿದ್ದಾರೆ. ಸ್ಥಳಕ್ಕೆ ಸದರ್ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಮೆಹಬೂಬ್ ಬಿಎಸ್ಎನ್ಎಲ್ ಕಚೇರಿ ಬಳಿ ಬಂದಿದ್ದ. ಈ ವೇಳೆ ಅಡ್ಡಗಟ್ಟಿ ಮೆಹಬೂಬ್ ನನ್ನ ಕೊಲೆ ಮಾಡಿದ್ದಾರೆ. ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಂದಿದ್ದಾರೆ.

ಮಹಿಳಾ ಸಿವಿಲ್ ಇಂಜಿನಿಯರ್ ನೇಣಿಗೆ ಶರಣು

ಬೆಂಗಳೂರಿನ ನಾಗರಬಾವಿಯ ಕಲ್ಯಾಣನಗರದಲ್ಲಿ ಮಹಿಳಾ ಸಿವಿಲ್ ಇಂಜಿನಿಯರ್ ಸ್ಫೂರ್ತಿ(28) ನೇಣಿಗೆ ಶರಣಾಗಿದ್ದಾರೆ. ಗಂಡನ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಆರೋಪಿಸಲಾಗಿದ್ದು ನಿಖರ ಕಾರಣ ತಿಳಿದು ಬಂದಿಲ್ಲ. ಸ್ಫೂರ್ತಿ ಪತಿ ತಿಂಗಳ ಹಿಂದೆ ಮೊಬೈಲ್ ಫೋನ್ ಕಿತ್ತುಕೊಂಡಿದ್ದ. ಕೌಟುಂಬಿಕ ಕಲಹದಿಂದ, ಗಂಡನ ಕಿರುಕುಳದಿಂದಲೇ ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ. ಪೋಷಕರು ತರೀಕೆರೆಯಿಂದ ಬಂದ ನಂತರ ಶವ ಇಳಿಸಲು ಸೂಚನೆ ನೀಡಲಾಗಿದ್ದು ಸ್ಥಳಕ್ಕೆ ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿದ್ಯುತ್ ದುರಸ್ತಿ ವೇಳೆ ಕಂಬದಲ್ಲಿ ಸಿಲುಕಿ ನರಳಾಡಿದ ಯುವಕ

ವಿದ್ಯುತ್ ದುರಸ್ತಿ ಮಾಡಲು ಕಂಬ ಏರಿ ಕಂಬದಲ್ಲಿ ಸಿಕ್ಕಿ ಯುವಕ ರಮೇಶ್ ವಾಲೀಕಾರ (22) ನರಳಾಡಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹನುಮರಹಳ್ಳಿ ಗ್ರಾಮದಲ್ಲಿ ನಡೆದಿದೆ. ಕಂಬದಲ್ಲಿ ಸಿಲುಕಿ ನರಳಾಡುತ್ತಿದ್ದ ಯುವಕನನ್ನು ಗ್ರಾಮಸ್ಥರು ಏಣಿ ಇಟ್ಟು ಕಂಬ ಏರಿ ಕಂಬದಿಂದ ಕೆಳಗಿಳಿಸಿದ್ದಾರೆ. ಕಂಬದಲ್ಲಿ ವಿದ್ಯುತ್ ದುರಸ್ತಿ ಮಾಡಲು ಕಂಬ ಏರಿದ್ದ ವೇಳೆ ಕಂಬದಲ್ಲಿ ವಿದ್ಯುತ್ ಹರಿಯುತ್ತಿದ್ದರಿಂದ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿರುವ ಯುವಕ ರಮೇಶ್ನನ್ನು ಶಿಗ್ಗಾಂವಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಲಾರಿ ಬೈಕ್ ಡಿಕ್ಕಿ ಸವಾರ ಸಾವು

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹುಚ್ಚನಹಳ್ಳಿ ಬೈಪಾಸ್ ರಸ್ತೆಯ ಬ್ರಿಡ್ಜ್ ನ ಹತ್ತಿರ ಕಾಂಟ್ರಿಟ್ ತುಂಬಿದ ಲಾರಿ ಡಿಕ್ಕಿಯಾಗಿ ಬೈಕ್ ಹಿಂಬದಿ ಸವಾರ ಮೃತಪಟ್ಟ ಘಟನೆ ನಡೆದಿದೆ. ಹಳೆ‌ ಪಾಳ್ಯದ ತಮ್ಮಯ್ಯ (56)ಮೃತ ವ್ಯಕ್ತಿ. ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಎಎಸ್ಪಿ ಉದೇಶ್ ಹಾಗೂ ತಿಪಟೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್