AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್
ಗನ್
TV9 Web
| Edited By: |

Updated on: Aug 20, 2021 | 12:49 PM

Share

ಮುಂಬೈ: ಮಹಾರಾಷ್ಟ್ರದ ದಹಿಸರ್ ಬಳಿ ಇರುವ ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆಗೆ ಬುಲೆಟ್​ಗಳನ್ನು ಪಾರ್ಸಲ್​​ನಲ್ಲಿ ಕಳುಹಿಸಲಾಗಿದೆ. ಈ ಕುರಿತು ದಹಿಸರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಬೆದರಿಕೆಯೊಡ್ಡಿರುವುದು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನ ಪೋಷಕರ ಮನೆಗೆ ಬಂದಿದ್ದ ಈ ಪತ್ರ ಹಾಗೂ ಪಾರ್ಸಲ್ ಅನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋಗಲಾಗಿತ್ತು. ಮಗನ ಹೆಸರಿಗೆ ಪಾರ್ಸಲ್ ಬಂದಿರುವುದರಿಂದ ಅದನ್ನು ಆ ಪೋಷಕರು ಶಿಕ್ಷಕನಿಗೆ ತಲುಪಿಸಿದ್ದರು. ಆ ಪಾರ್ಸಲ್ ಅನ್ನು ಟೀಚರ್ ಪೊಲೀಸ್ ಠಾಣೆಗೆ ತಂದು ದೂರು ನೀಡಿದ್ದಾರೆ.

ಈ ಪ್ರಕರಣದಲ್ಲಿ ಇದುವರೆಗೂ ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ. ಆದರೆ, ಇದಕ್ಕೂ ಮೊದಲು ಅತ್ಯಾಚಾರ ಹಾಗೂ ಪೋಕ್ಸೋ ಕೇಸ್​ನಲ್ಲಿ ಆ ಶಿಕ್ಷಕನ ಹೆಸರು ಕೂಡ ಕೇಳಿಬಂದಿತ್ತು. ಆತನ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣಕ್ಕೂ ಈ ಲೆಟರ್​ಗೂ ಏನಾದರೂ ಸಂಬಂಧವಿದೆಯಾ? ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಪತ್ರವನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ: Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

(Crime News: Mumbai Teacher receives a Life threatening note bullets as parcel)

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ