AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.

Crime News: ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆ ಬುಲೆಟ್ ಪಾರ್ಸಲ್
ಗನ್
TV9 Web
| Edited By: |

Updated on: Aug 20, 2021 | 12:49 PM

Share

ಮುಂಬೈ: ಮಹಾರಾಷ್ಟ್ರದ ದಹಿಸರ್ ಬಳಿ ಇರುವ ಶಾಲಾ ಶಿಕ್ಷಕನಿಗೆ ಜೀವ ಬೆದರಿಕೆ ಪತ್ರದ ಜೊತೆಗೆ ಬುಲೆಟ್​ಗಳನ್ನು ಪಾರ್ಸಲ್​​ನಲ್ಲಿ ಕಳುಹಿಸಲಾಗಿದೆ. ಈ ಕುರಿತು ದಹಿಸರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಬೆದರಿಕೆಯೊಡ್ಡಿರುವುದು ಯಾರೆಂಬ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ.

ಶಿಕ್ಷಕನಿಗೆ ಬಂದಿರುವ ಬೆದರಿಕೆ ಪತ್ರದಲ್ಲಿ ನಿನ್ನ ಸಾವಿನ ಸಂದೇಶವಿದು ಎಂದು ಬರೆದು ಕಳುಹಿಸಲಾಗಿದೆ. ಈ ಘಟನೆ ಕಳೆದ ವಾರ ನಡೆದಿದ್ದು, ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನ ಪೋಷಕರ ಮನೆಗೆ ಬಂದಿದ್ದ ಈ ಪತ್ರ ಹಾಗೂ ಪಾರ್ಸಲ್ ಅನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋಗಲಾಗಿತ್ತು. ಮಗನ ಹೆಸರಿಗೆ ಪಾರ್ಸಲ್ ಬಂದಿರುವುದರಿಂದ ಅದನ್ನು ಆ ಪೋಷಕರು ಶಿಕ್ಷಕನಿಗೆ ತಲುಪಿಸಿದ್ದರು. ಆ ಪಾರ್ಸಲ್ ಅನ್ನು ಟೀಚರ್ ಪೊಲೀಸ್ ಠಾಣೆಗೆ ತಂದು ದೂರು ನೀಡಿದ್ದಾರೆ.

ಈ ಪ್ರಕರಣದಲ್ಲಿ ಇದುವರೆಗೂ ಯಾವುದೇ ವ್ಯಕ್ತಿಯನ್ನು ಬಂಧಿಸಿಲ್ಲ. ಆದರೆ, ಇದಕ್ಕೂ ಮೊದಲು ಅತ್ಯಾಚಾರ ಹಾಗೂ ಪೋಕ್ಸೋ ಕೇಸ್​ನಲ್ಲಿ ಆ ಶಿಕ್ಷಕನ ಹೆಸರು ಕೂಡ ಕೇಳಿಬಂದಿತ್ತು. ಆತನ ವಿರುದ್ಧ ಕೇಸ್ ದಾಖಲಾಗಿತ್ತು. ಆ ಪ್ರಕರಣಕ್ಕೂ ಈ ಲೆಟರ್​ಗೂ ಏನಾದರೂ ಸಂಬಂಧವಿದೆಯಾ? ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಆ ಪತ್ರವನ್ನು ಲೆಟರ್ ಬಾಕ್ಸ್​ನಲ್ಲಿ ಹಾಕಿ ಹೋದವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಇದನ್ನೂ ಓದಿ: Crime News: ಹಣಕ್ಕಾಗಿ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ತಂದೆ-ತಾಯಿ; ಹೆತ್ತವರೇ ವಿಲನ್ ಆದ ಕತೆಯಿದು

Crime News: ಕತ್ತು ಸೀಳಿ ಮಗನ ಕೊಂದ ತಾಯಿ: ವಿಚಾರಣೆ ವೇಳೆ ಬಯಲಾಯ್ತು ಎರಡು ಕೊಲೆ ರಹಸ್ಯ

(Crime News: Mumbai Teacher receives a Life threatening note bullets as parcel)

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!