AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಆಸ್ತಿಗಾಗಿ ಜಗಳದ ವೇಳೆ ತಂದೆಯ ಹೆಬ್ಬೆರಳನ್ನು ಕಚ್ಚಿ ತುಂಡು ಮಾಡಿದ ಮಗ

ಮಹಾರಾಷ್ಟ್ರದ ರಾಮನಗರದಲ್ಲಿ ಆಗಸ್ಟ್ 14ರಂದು ಈ ಘಟನೆ ನಡೆದಿದೆ. ಈ ಘಟನೆಯ ಆರೋಪಿಯನ್ನು ರಂಜಿತ್ ಸರೋಜ್ ಎಂದು ಗುರುತಿಸಲಾಗಿದೆ ಎಂದು ಶ್ರೀ ನಗರ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Crime News: ಆಸ್ತಿಗಾಗಿ ಜಗಳದ ವೇಳೆ ತಂದೆಯ ಹೆಬ್ಬೆರಳನ್ನು ಕಚ್ಚಿ ತುಂಡು ಮಾಡಿದ ಮಗ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 16, 2024 | 9:17 PM

Share

ಥಾಣೆ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಥಾಣೆಯ ಕುಟುಂಬವೊಂದರಲ್ಲಿ ಅಪ್ಪ-ಮಗನ ನಡುವೆ ಜಗಳ ನಡೆದಿತ್ತು. ಈ ವೇಳೆ ಮಗನೊಬ್ಬ ತನ್ನ ತಂದೆಯ ಹೆಬ್ಬೆರಳಿನ ತುದಿಯನ್ನು ಕಚ್ಚಿ ತುಂಡು ಮಾಡಿದ ಘಟನೆ ಥಾಣೆಯ ವಾಗ್ಲೆ ಎಸ್ಟೇಟ್‌ನಲ್ಲಿ ಇಂದು (ಶುಕ್ರವಾರ) ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗಸ್ಟ್ 14ರಂದು ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ರಂಜಿತ್ ಸರೋಜ್ ಎಂದು ಗುರುತಿಸಲಾಗಿದೆ ಎಂದು ಶ್ರೀ ನಗರ ಪೊಲೀಸ್ ಠಾಣೆಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Crime News: ಆಸ್ಪತ್ರೆಯಿಂದ ಮನೆಗೆ ಹೋಗುತ್ತಿದ್ದ ನರ್ಸ್ ಮೇಲೆ ಅತ್ಯಾಚಾರ ನಡೆಸಿ ಕೊಲೆ; ಉತ್ತರಾಖಂಡದಲ್ಲೂ ಭೀಕರ ಕೃತ್ಯ

ತಂದೆ ವಿಜಯಪ್ರಕಾಶ್ ಜೊತೆ ಜಗಳವಾಡಿದಾಗ, ಆ ಸಮಯದಲ್ಲಿ ಕುಡಿದ ಅಮಲಿನಲ್ಲಿದ್ದ ಆರೋಪಿ ರಂಜಿತ್ ತಂದೆಯ ಹೆಬ್ಬೆರಳಿನ ಭಾಗವನ್ನು ಕಚ್ಚಿದ್ದಾನೆ. 53 ವರ್ಷದ ಆತನ ತಂದೆ ಥಾಣೆಯ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ನಾವು ರಂಜಿತ್ ವಿರುದ್ಧ ಭಾರತೀಯ ನ್ಯಾಯದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳಿಗೆ ಕಾರಣರಾದ ಅವರನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ