AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Dec 08, 2022 | 11:01 AM

Share

ನವದೆಹಲಿ: ಪಶ್ಚಿಮ ದೆಹಲಿಯ (Delhi) ಪಂಜಾಬಿ ಬಾಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ (Dead Body) ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾದ ಸೂಟ್​ಕೇಸ್​ವೊಂದು (Suitcase) ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಬಂದಿತ್ತು. ಆ ಸೂಟ್​ಕೇಸ್​ನಿಂದ ದುರ್ವಾಸನೆ ಬರುತ್ತಿರುವುದಾಗಿ ಫೋನ್ ಮಾಡಿದವರು ತಿಳಿಸಿದ್ದರು.

ತಕ್ಷಣ ಆ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್​ಕೇಸ್ ಅನ್ನು ಹೊರತೆಗೆದರು. ಆ ಸೂಟ್‌ಕೇಸ್ ಅನ್ನು ತೆರೆದಾಗ ಅದರೊಳಗೆ ಮಹಿಳೆಯ ದೇಹವು ಹೆಚ್ಚು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಇದನ್ನೂ ಓದಿ: Crime News: ಹೆಂಡತಿಯನ್ನು ಕೊಂದು ಡ್ರಮ್​ನಲ್ಲಿ 1 ವರ್ಷ ಶವ ಬಚ್ಚಿಟ್ಟ ಗಂಡ!; ಆಂಧ್ರದಲ್ಲೊಂದು ಭಯಾನಕ ಘಟನೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ