AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Dec 08, 2022 | 11:01 AM

Share

ನವದೆಹಲಿ: ಪಶ್ಚಿಮ ದೆಹಲಿಯ (Delhi) ಪಂಜಾಬಿ ಬಾಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ (Dead Body) ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾದ ಸೂಟ್​ಕೇಸ್​ವೊಂದು (Suitcase) ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಬಂದಿತ್ತು. ಆ ಸೂಟ್​ಕೇಸ್​ನಿಂದ ದುರ್ವಾಸನೆ ಬರುತ್ತಿರುವುದಾಗಿ ಫೋನ್ ಮಾಡಿದವರು ತಿಳಿಸಿದ್ದರು.

ತಕ್ಷಣ ಆ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್​ಕೇಸ್ ಅನ್ನು ಹೊರತೆಗೆದರು. ಆ ಸೂಟ್‌ಕೇಸ್ ಅನ್ನು ತೆರೆದಾಗ ಅದರೊಳಗೆ ಮಹಿಳೆಯ ದೇಹವು ಹೆಚ್ಚು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಇದನ್ನೂ ಓದಿ: Crime News: ಹೆಂಡತಿಯನ್ನು ಕೊಂದು ಡ್ರಮ್​ನಲ್ಲಿ 1 ವರ್ಷ ಶವ ಬಚ್ಚಿಟ್ಟ ಗಂಡ!; ಆಂಧ್ರದಲ್ಲೊಂದು ಭಯಾನಕ ಘಟನೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ