AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Dec 08, 2022 | 11:01 AM

Share

ನವದೆಹಲಿ: ಪಶ್ಚಿಮ ದೆಹಲಿಯ (Delhi) ಪಂಜಾಬಿ ಬಾಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ (Dead Body) ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾದ ಸೂಟ್​ಕೇಸ್​ವೊಂದು (Suitcase) ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಬಂದಿತ್ತು. ಆ ಸೂಟ್​ಕೇಸ್​ನಿಂದ ದುರ್ವಾಸನೆ ಬರುತ್ತಿರುವುದಾಗಿ ಫೋನ್ ಮಾಡಿದವರು ತಿಳಿಸಿದ್ದರು.

ತಕ್ಷಣ ಆ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್​ಕೇಸ್ ಅನ್ನು ಹೊರತೆಗೆದರು. ಆ ಸೂಟ್‌ಕೇಸ್ ಅನ್ನು ತೆರೆದಾಗ ಅದರೊಳಗೆ ಮಹಿಳೆಯ ದೇಹವು ಹೆಚ್ಚು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಇದನ್ನೂ ಓದಿ: Crime News: ಹೆಂಡತಿಯನ್ನು ಕೊಂದು ಡ್ರಮ್​ನಲ್ಲಿ 1 ವರ್ಷ ಶವ ಬಚ್ಚಿಟ್ಟ ಗಂಡ!; ಆಂಧ್ರದಲ್ಲೊಂದು ಭಯಾನಕ ಘಟನೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ