AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ.

Crime News: ದೆಹಲಿಯ ಚರಂಡಿಯಲ್ಲಿ ಮಹಿಳೆಯ ಕೊಳೆತ ಶವ ತುಂಬಿಟ್ಟ ಸೂಟ್​ಕೇಸ್​ ಪತ್ತೆ
ಸಾಂದರ್ಭಿಕ ಚಿತ್ರImage Credit source: India.com
TV9 Web
| Edited By: |

Updated on: Dec 08, 2022 | 11:01 AM

Share

ನವದೆಹಲಿ: ಪಶ್ಚಿಮ ದೆಹಲಿಯ (Delhi) ಪಂಜಾಬಿ ಬಾಗ್ ಪ್ರದೇಶದಲ್ಲಿ ಬುಧವಾರ ಸಂಜೆ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಕೊಳೆತ ಶವ (Dead Body) ಪತ್ತೆಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾದ ಸೂಟ್​ಕೇಸ್​ವೊಂದು (Suitcase) ಬಿದ್ದಿರುವುದಾಗಿ ಪೊಲೀಸ್ ನಿಯಂತ್ರಣ ಕೊಠಡಿಗೆ ಫೋನ್ ಬಂದಿತ್ತು. ಆ ಸೂಟ್​ಕೇಸ್​ನಿಂದ ದುರ್ವಾಸನೆ ಬರುತ್ತಿರುವುದಾಗಿ ಫೋನ್ ಮಾಡಿದವರು ತಿಳಿಸಿದ್ದರು.

ತಕ್ಷಣ ಆ ಸ್ಥಳಕ್ಕೆ ಧಾವಿಸಿದ ಪೊಲೀಸರ ತಂಡ ಸ್ಥಳೀಯ ಡೈವರ್‌ಗಳ ಸಹಾಯದಿಂದ ಚರಂಡಿಯಿಂದ ಸೂಟ್​ಕೇಸ್ ಅನ್ನು ಹೊರತೆಗೆದರು. ಆ ಸೂಟ್‌ಕೇಸ್ ಅನ್ನು ತೆರೆದಾಗ ಅದರೊಳಗೆ ಮಹಿಳೆಯ ದೇಹವು ಹೆಚ್ಚು ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಇದನ್ನೂ ಓದಿ: Crime News: ಹೆಂಡತಿಯನ್ನು ಕೊಂದು ಡ್ರಮ್​ನಲ್ಲಿ 1 ವರ್ಷ ಶವ ಬಚ್ಚಿಟ್ಟ ಗಂಡ!; ಆಂಧ್ರದಲ್ಲೊಂದು ಭಯಾನಕ ಘಟನೆ

ತೀರಾ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆ ಮಹಿಳೆಯ ವಯಸ್ಸು ಸುಮಾರು 28ರಿಂದ 30 ವರ್ಷ ಎಂದು ಅಂದಾಜಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಜಯ್ ಗಾಂಧಿ ಸ್ಮಾರಕ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ