AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಹಣ ಕೊಡಲಿಲ್ಲವೆಂದು ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿದ ಸೊಸೆಯ ಬಂಧನ
ಅಪರಾಧ
ನಯನಾ ರಾಜೀವ್
|

Updated on:Sep 10, 2023 | 9:50 AM

Share

ಮಹಿಳೆಯೊಬ್ಬಳು ತನ್ನ ಮಾವನನ್ನು ಕೊಂದು ಗುಪ್ತಾಂಗವನ್ನು ಕತ್ತರಿಸಿರುವ ಘಟನೆ ಗುಜರಾತ್​ನ ಖೇಡಾದಲ್ಲಿ ನಡೆದಿದೆ. ವಿದೇಶಕ್ಕೆ ಹೋಗಲು 2 ಲಕ್ಷ ರೂ ಬೇಕೆಂದು ಮಹಿಳೆ ಕೇಳಿದ್ದಳು, ಆದರೆ ಮಾವ ಹಣ ನೀಡಲು ನಿರಾಕರಿಸಿದ್ದರು, ಕೋಪದಿಂದ ಸೊಸೆ ಮಾವನನ್ನು ಹತ್ಯೆ ಮಾಡಿ ಗುಪ್ತಾಂಗವನ್ನು ಕತ್ತರಿಸಿ, ತಲೆಗೆ ಬಲವಾಗಿ ಹೊಡೆದಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಸೊಸೆ ತಪ್ಪೊಪ್ಪಿಕೊಂಡಿದ್ದು, 75 ವರ್ಷದ ಮೃತ ವ್ಯಕ್ತಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದು, ಅಕ್ರಮ ಸಂಬಂಧಕ್ಕೆ ಬದಲಾಗಿ ಹಣ ನೀಡುತ್ತಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ನಂತರ ತಾನು ಫೇಸ್‌ಬುಕ್‌ನಲ್ಲಿ ಒಬ್ಬ ವ್ಯಕ್ತಿಯೊಂದಿಗೆ ಸ್ನೇಹ ಬೆಳೆಸಿ ವಿದೇಶಕ್ಕೆ ಹೋಗಲು ಬಯಸಿದ್ದೆ ಎಂದು ಅಧಿಕಾರಿಗಳಿಗೆ ತಿಳಿಸಿದ್ದಾಳೆ. ಆರೋಪಿ ಮಾವ ಬಳಿ ಹಣ ಕೇಳಿದ್ದಕ್ಕೆ ಹಣ ಕೊಡಲು ನಿರಾಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಮಾವನನ್ನು ಹತ್ಯೆ ಮಾಡಲು ಯೋಜನೆ ರೂಪಿಸಿದ್ದಳು.

ಸುಮಾರು ಮೂರು ದಿನಗಳಿಂದ ಮೃತರು ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ನಂತರ ಹಿರಿಯ ಮಗ ರಾಜಸ್ಥಾನದಲ್ಲಿರುವ ಅವರ ಸಂಬಂಧಿಕರ ಮನೆಗೆ ಹೋಗಿ ವಿಚಾರಿಸಿದ್ದ, ಆದರೆ ಆತ ಎಲ್ಲಿಯೂ ಪತ್ತೆಯಾಗಲಿಲ್ಲ. ಆದರೆ ಬಳಿಕ ಬಚ್ಚಲು ಮನೆಯ ಕೊಠಡಿಯೊಂದರಲ್ಲಿ ಶವ ಪತ್ತೆಯಾಗಿದೆ.

ಮತ್ತಷ್ಟು ಓದಿ: ಚಿತ್ರದುರ್ಗ: ಸ್ನೇಹಿತನನ್ನು ಕೊಲೆ ಮಾಡಿ ಅಪಘಾತವೆಂದು ಬಿಂಬಿಸಲು ಪ್ರಯತ್ನ; ಆರೋಪಿಗಳು ಸಿಕ್ಕಿಬಿದ್ದಿದ್ದೆ ರೋಚಕ

ಡಾಕೋರ್ ನಗರದೊಳಗಿನ ಭಗತ್ ಜಿ ಕಾಲೋನಿ ಕರ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಜಗದೀಶ್ ಶರ್ಮಾ ಅವರ ಮೃತ ದೇಹವು ಸೆಪ್ಟೆಂಬರ್ 5 ರಂದು ಪತ್ತೆಯಾಗಿದೆ.

ಮೃತ ದೇಹವು ಕೊಳೆತ ಸ್ಥಿತಿಯಲ್ಲಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ತಲೆಗೆ ಗಟ್ಟಿಯಾದ ವಸ್ತುವಿನಿಂದ ಹಲ್ಲೆ ಮಾಡಲಾಗಿದೆ. ಅವರ ದೇಹದ ಇತರೆ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂಬುದು ತಿಳಿದುಬಂದಿದೆ. ವಿಷಯದ ಬಗ್ಗೆ ವಿವರವಾದ ತನಿಖೆ ನಡೆಯುತ್ತಿದೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:45 am, Sun, 10 September 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?