AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ
ಅಪರಾಧImage Credit source: Indian Express
ನಯನಾ ರಾಜೀವ್
|

Updated on: Nov 09, 2023 | 1:16 PM

Share

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಕುಡಿಬೇಡ ಎಂದಿದ್ದಕ್ಕೆ ಹರಿತವಾದ ಆಯುಧಗಳಿಂದ ಹೆತ್ತವರನ್ನು ಕೊಚ್ಚಿ ಕೊಂದಿದ್ದಾನೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತರನ್ನು ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ ಮದುವೆ ಕಾರ್ಯ ನಡೆಯುತ್ತಿತ್ತು, ಆ ಸಮಯದಲ್ಲಿ ಪ್ರೀತ್ಪಾಲ್ ಮದ್ಯ ಸೇವಿಸಿ ಬಂದಿದ್ದನು, ಹೀಗಾಗಿ ಪೋಷಕರು ಮದುವೆಗೆ ಹೋಗದಂತೆ ತಡೆದಿದ್ದರು.

ಮತ್ತಷ್ಟು ಓದಿ: ಕೋಲಾರದಲ್ಲಿ ಬಾಲಕನ ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧಿಸಿದ ಪೊಲೀಸರು!

ಇದರಿಂದ ಇಬ್ಬರಿಗೂ ತೀವ್ರವಾಗಿ ಥಳಿಸಿದ್ದಾನೆ. ಇದರಿಂದ ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಆರೋಪಿ ಪ್ರೀತ್ಪಾಲ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!