AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ
ಅಪರಾಧImage Credit source: Indian Express
ನಯನಾ ರಾಜೀವ್
|

Updated on: Nov 09, 2023 | 1:16 PM

Share

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಕುಡಿಬೇಡ ಎಂದಿದ್ದಕ್ಕೆ ಹರಿತವಾದ ಆಯುಧಗಳಿಂದ ಹೆತ್ತವರನ್ನು ಕೊಚ್ಚಿ ಕೊಂದಿದ್ದಾನೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತರನ್ನು ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ ಮದುವೆ ಕಾರ್ಯ ನಡೆಯುತ್ತಿತ್ತು, ಆ ಸಮಯದಲ್ಲಿ ಪ್ರೀತ್ಪಾಲ್ ಮದ್ಯ ಸೇವಿಸಿ ಬಂದಿದ್ದನು, ಹೀಗಾಗಿ ಪೋಷಕರು ಮದುವೆಗೆ ಹೋಗದಂತೆ ತಡೆದಿದ್ದರು.

ಮತ್ತಷ್ಟು ಓದಿ: ಕೋಲಾರದಲ್ಲಿ ಬಾಲಕನ ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧಿಸಿದ ಪೊಲೀಸರು!

ಇದರಿಂದ ಇಬ್ಬರಿಗೂ ತೀವ್ರವಾಗಿ ಥಳಿಸಿದ್ದಾನೆ. ಇದರಿಂದ ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಆರೋಪಿ ಪ್ರೀತ್ಪಾಲ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ