AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ
ಅಪರಾಧImage Credit source: Indian Express
ನಯನಾ ರಾಜೀವ್
|

Updated on: Nov 09, 2023 | 1:16 PM

Share

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಕುಡಿಬೇಡ ಎಂದಿದ್ದಕ್ಕೆ ಹರಿತವಾದ ಆಯುಧಗಳಿಂದ ಹೆತ್ತವರನ್ನು ಕೊಚ್ಚಿ ಕೊಂದಿದ್ದಾನೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತರನ್ನು ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ ಮದುವೆ ಕಾರ್ಯ ನಡೆಯುತ್ತಿತ್ತು, ಆ ಸಮಯದಲ್ಲಿ ಪ್ರೀತ್ಪಾಲ್ ಮದ್ಯ ಸೇವಿಸಿ ಬಂದಿದ್ದನು, ಹೀಗಾಗಿ ಪೋಷಕರು ಮದುವೆಗೆ ಹೋಗದಂತೆ ತಡೆದಿದ್ದರು.

ಮತ್ತಷ್ಟು ಓದಿ: ಕೋಲಾರದಲ್ಲಿ ಬಾಲಕನ ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧಿಸಿದ ಪೊಲೀಸರು!

ಇದರಿಂದ ಇಬ್ಬರಿಗೂ ತೀವ್ರವಾಗಿ ಥಳಿಸಿದ್ದಾನೆ. ಇದರಿಂದ ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಆರೋಪಿ ಪ್ರೀತ್ಪಾಲ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ