AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಪಂಜಾಬ್: ಮದ್ಯಪಾನ ಮಾಡಬೇಡ ಎಂದಿದ್ದಕ್ಕೆ ಹೆತ್ತವರನ್ನೇ ಕೊಚ್ಚಿ ಕೊಂದ ಮಗ
ಅಪರಾಧImage Credit source: Indian Express
ನಯನಾ ರಾಜೀವ್
|

Updated on: Nov 09, 2023 | 1:16 PM

Share

ಕುಡಿತದ ಚಟವನ್ನು ಹೆಗಲೇರಿಸಿಕೊಂಡರೆ, ಸಂಬಂಧಗಳಿಗೆ ಕೊಳ್ಳಿ ಇಡಬೇಕಾದೀತು, ಕುಡಿದಾಗ ತಾವು ಏನು ಮಾಡುತ್ತಿದ್ದೇವೆ, ಯಾರನ್ನು ಬೈಯ್ಯುತ್ತಿದ್ದೇವೆ ಯಾವುದರ ಬಗ್ಗೆಯೂ ಪ್ರಜ್ಞೆ ಇರುವುದಿಲ್ಲ. ಅಮೃತಸರದಲ್ಲಿ ಹೆತ್ತವರನ್ನೇ ಮಗ ಹತ್ಯೆ ಮಾಡಿದ್ದು, ಜನತೆಯಲ್ಲಿ ಆತಂಕ ಮೂಡಿಸಿದೆ. ಕುಡಿತ ಒಳ್ಳೆಯದಲ್ಲ ಬಿಟ್ಟು ಬಿಡು ಎಂದಿದ್ದಕ್ಕೆ ಪೋಷಕರನ್ನೇ ಆತ ಕೊಲೆ ಮಾಡಿದ್ದಾನೆ.

ಕುಡಿಬೇಡ ಎಂದಿದ್ದಕ್ಕೆ ಹರಿತವಾದ ಆಯುಧಗಳಿಂದ ಹೆತ್ತವರನ್ನು ಕೊಚ್ಚಿ ಕೊಂದಿದ್ದಾನೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮೃತರನ್ನು ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಎಂದು ಗುರುತಿಸಲಾಗಿದೆ.

ಗ್ರಾಮದಲ್ಲಿ ಮದುವೆ ಕಾರ್ಯ ನಡೆಯುತ್ತಿತ್ತು, ಆ ಸಮಯದಲ್ಲಿ ಪ್ರೀತ್ಪಾಲ್ ಮದ್ಯ ಸೇವಿಸಿ ಬಂದಿದ್ದನು, ಹೀಗಾಗಿ ಪೋಷಕರು ಮದುವೆಗೆ ಹೋಗದಂತೆ ತಡೆದಿದ್ದರು.

ಮತ್ತಷ್ಟು ಓದಿ: ಕೋಲಾರದಲ್ಲಿ ಬಾಲಕನ ಕೊಲೆ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು ಕೊಟ್ಟು ಬಂಧಿಸಿದ ಪೊಲೀಸರು!

ಇದರಿಂದ ಇಬ್ಬರಿಗೂ ತೀವ್ರವಾಗಿ ಥಳಿಸಿದ್ದಾನೆ. ಇದರಿಂದ ಗುರ್ಮೀತ್ ಸಿಂಗ್ ಮತ್ತು ಕುಲ್ವಿಂದರ್ ಕೌರ್ ಸಾವನ್ನಪ್ಪಿದ್ದಾರೆ. ಆರೋಪಿ ಪ್ರೀತ್ಪಾಲ್ ಸಿಂಗ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು