AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವ ನೆಪದಲ್ಲಿ ಲಕ್ಷ ಲಕ್ಷ ವಂಚನೆ ಮಾಡ್ತಿದ್ದ ಐನಾತಿ ಗ್ಯಾಂಗ್ ಅಂದರ್

ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು. ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ […]

ಸಾಲ ಕೊಡಿಸುವ ನೆಪದಲ್ಲಿ ಲಕ್ಷ ಲಕ್ಷ ವಂಚನೆ ಮಾಡ್ತಿದ್ದ ಐನಾತಿ ಗ್ಯಾಂಗ್ ಅಂದರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 16, 2019 | 8:12 AM

Share

ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು.

ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ASI ಹನುಮಂತರಾಜ್ ಹತ್ಯೆಗೆ ಯತ್ನ ನಡೆದಿದೆ.

ಗಾಯಾಳು ಪೇದೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಚೇಸ್ ಮಾಡಿ ಕೇರಳ ಮೂಲದ ಎಂ. ಶರೂನ್, ರಿಬಿನ್, ಸೈಯದ್ ಅಹ್ಮದ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ದೂರು ಸಂಬಂಧಿಸಿ ವಿಚಾರಣೆ ವೇಳೆ ಪೊಲೀಸರಿಗೆ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

33 ಕೋಟಿ ಹಣ ಸಾಲ ಕೊಡಿಸುವುವಾಗಿ ಹೇಳಿ ₹26 ಲಕ್ಷ ಹಣ ಪಡೆದು ವಂಚಿಸಿದ್ದರು. ಎರಡು ಪ್ರಕರಣಗಳ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೇ ರೀತಿ ಮತ್ತಷ್ಟು ಜನರಿಂದ ಲಕ್ಷಾಂತರ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆಯೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 8:11 am, Mon, 16 December 19

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ