AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವ ನೆಪದಲ್ಲಿ ಲಕ್ಷ ಲಕ್ಷ ವಂಚನೆ ಮಾಡ್ತಿದ್ದ ಐನಾತಿ ಗ್ಯಾಂಗ್ ಅಂದರ್

ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು. ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ […]

ಸಾಲ ಕೊಡಿಸುವ ನೆಪದಲ್ಲಿ ಲಕ್ಷ ಲಕ್ಷ ವಂಚನೆ ಮಾಡ್ತಿದ್ದ ಐನಾತಿ ಗ್ಯಾಂಗ್ ಅಂದರ್
ಸಾಧು ಶ್ರೀನಾಥ್​
|

Updated on:Dec 16, 2019 | 8:12 AM

Share

ಬೆಂಗಳೂರು: ₹33 ಕೋಟಿ ಲೋನ್ ಕೊಡಿಸೊದಾಗಿ ಲಕ್ಷ ಲಕ್ಷ ಹಣ ವಂಚನೆ ಮಾಡಿದ್ದ ನಟೋರಿಯಸ್ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಿಚಾರಣೆಯ ವೇಳೆ ವಂಚನೆ ಮಾಹಿತಿ ಬೆಳಕಿಗೆ ಬಂದಿದೆ. ಮಹಿಳೆಗೆ ಸಾಲ ಕೊಡಿಸುವುದಾಗಿ ಹೇಳಿ 3 ಆರೋಪಿಗಳು ₹3 ಲಕ್ಷ ವಂಚನೆ ಮಾಡುದ್ರು.

ಈ ವಿಚಾರ ಸಂಬಂಧಿಸಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ರು. ಈ ಹಿನ್ನೆಲೆ 2 ದಿನದ ಹಿಂದೆ ಆರೋಪಿಗಳ ಸೆರೆ ಹಿಡಿಯಲಾಗಿದೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಕಾರು ಹತ್ತಿಸಿ ಕೊಲೆಗೆ ಯತ್ನಿಸಿದ್ದಾರೆ. ASI ಹನುಮಂತರಾಜ್ ಹತ್ಯೆಗೆ ಯತ್ನ ನಡೆದಿದೆ.

ಗಾಯಾಳು ಪೇದೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಚೇಸ್ ಮಾಡಿ ಕೇರಳ ಮೂಲದ ಎಂ. ಶರೂನ್, ರಿಬಿನ್, ಸೈಯದ್ ಅಹ್ಮದ್ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ದೂರು ಸಂಬಂಧಿಸಿ ವಿಚಾರಣೆ ವೇಳೆ ಪೊಲೀಸರಿಗೆ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದೆ.

33 ಕೋಟಿ ಹಣ ಸಾಲ ಕೊಡಿಸುವುವಾಗಿ ಹೇಳಿ ₹26 ಲಕ್ಷ ಹಣ ಪಡೆದು ವಂಚಿಸಿದ್ದರು. ಎರಡು ಪ್ರಕರಣಗಳ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದೇ ರೀತಿ ಮತ್ತಷ್ಟು ಜನರಿಂದ ಲಕ್ಷಾಂತರ ಹಣ ವಂಚಿಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆಯೂ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Published On - 8:11 am, Mon, 16 December 19

Follow Us
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ಹಲ್ಲಿನ ಆರೋಗ್ಯಕ್ಕಾಗಿ ವಿಶೇಷ ಅಭಿಯಾನ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ರೈಲ್ವೆ ಹಳಿಯ ಮೇಲೆ ತಂಬಾಕು ಉಗುಳುವಾಗ ವಂದೇ ಭಾರತ್ ರೈಲು ಡಿಕ್ಕಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ 2 ಗಂಟೆ ನಿಂತಲ್ಲೇ ನಿಂತ ವ್ಯಕ್ತಿ
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಮುಡಾ ಕೇಸ್: ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್​ ತುರ್ತು ನೋಟಿಸ್!
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಎ ಖಾತಾದಿಂದ ಬಿ ಖಾತಾಗೆ ಕನ್ವರ್ಷನ್: ಬಿಗ್ ಅಪ್ಡೇಟ್ ನೀಡಿದ ಡಿಕೆ ಶಿವಕುಮಾರ್
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಸದನದಲ್ಲಿ ಡಿಕೆಶಿ-ಮುನಿರತ್ನ ನಡುವೆ ಮಾತಿನ ಕದನ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಾಕಲೇಟ್ ನೀಡಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾಕ್ ಡ್ರಿಲ್: ಏನೆಲ್ಲ ಪರಿಶೀಲನೆ ನಡೀತು?
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್!
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ
ಅದ್ದೂರಿ ರಾಮ ನವಮಿ ಆಚರಣೆಗೆ ಸಜ್ಜಾಗಿದೆ ಅಯೋಧ್ಯೆಯ ರಾಮ ಮಂದಿರ