AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪ್ರಾಧ್ಯಾಪಕರಿಗೆ ಪಂಗನಾಮ ಹಾಕಿದ ಸೈಬರ್ ವಂಚಕರು

ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಮಾಡುವ ಪ್ರಾಧ್ಯಾಪಕರೊಬ್ಬರಿಗೆ ಆನ್‍ಲೈನ್‍ನಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿಕೊಡುವುದಾಗಿ ನಂಬಿಸಿ ಸೈಬರ್​ ವಂಚಕರು 40,776 ರೂಪಾಯಿ ಪಡೆದು ವಂಚಿಸಿದ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ: ಪ್ರಾಧ್ಯಾಪಕರಿಗೆ ಪಂಗನಾಮ ಹಾಕಿದ ಸೈಬರ್ ವಂಚಕರು
ಸೈಬರ್​ ಕ್ರೈಂ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 30, 2024 | 8:48 PM

Share

ಚಿಕ್ಕಬಳ್ಳಾಪುರ, ಜನವರಿ 30: ಬಿ.ಎಡ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಮಾಡುವ ಪ್ರಾಧ್ಯಾಪಕರೊಬ್ಬರಿಗೆ (Professor) ಆನ್‍ಲೈನ್‍ನಲ್ಲಿ ಕ್ರೆಡಿಟ್ ಕಾರ್ಡ್ (Credit Card) ಮಾಡಿಸಿಕೊಡುವುದಾಗಿ ನಂಬಿಸಿ 40,776 ರೂಪಾಯಿಗಳನ್ನು ಪಡೆದು ವಂಚಿಸಿದ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ (Chikkaballapur) ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಎಂ.ಶಂಕರ್ ಸೈಬರ್ ವಂಚಕರನ್ನು ನಂಬಿ ಮೋಸ ಹೋಗಿದ್ದಾರೆ. ಪೇಸ್‍ಬುಕ್ ಖಾತೆಯಲ್ಲಿದ್ದ ಲಿಂಕ್‍ನ್ನು ತೆರೆದು ಕ್ರೆಡಿಟ್ ಕಾರ್ಡ್‍ಗೆ ಅಪ್ಲೈ ಮಾಡಿದ್ದಾರೆ.

ಟ್ಯಾಕ್ಸ್ ಮತ್ತು ಬ್ಯಾಂಕಿನ ಇತರೆ ಫೀಗಳೆಂದು 40,776 ರೂಪಾಯಿಗಳನ್ನು ಆನ್‍ಲೈನ್‍ನಲ್ಲಿ ಪಡೆದು ನಂತರ ಕ್ರೆಡಿಟ್ ಕಾರ್ಡ್ ನೀಡದೆ, ಹಣವನ್ನು ವಾಪಸ್ಸು ನೀಡದೆ, ಪ್ರಾಧ್ಯಾಪಕರಿಗೆ ಸೈಬರ್ ವಂಚಕರು ಪಂಗನಾಮ ಹಾಕಿದ್ದಾರೆ. ಇದರಿಂದ ಪ್ರಾಧ್ಯಾಪಕರಿಂದ ಶಂಕರ್ ಎಂ, ಚಿಕ್ಕಬಳ್ಳಾಪುರದ ಸಿಇಎನ್ ಪೊಲಸ್​ ಠಾಣೆಯಲ್ಲಿ ಐಪಿಸಿ ಕಲಂ 419, 420 ಸೇರಿದಂತೆ ಐ.ಟಿ.ಆಕ್ಟ್ 66ಡಿ ರಡಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?