AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಪ್ರಾಧ್ಯಾಪಕರಿಗೆ ಪಂಗನಾಮ ಹಾಕಿದ ಸೈಬರ್ ವಂಚಕರು

ಚಿಕ್ಕಬಳ್ಳಾಪುರ ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಬಿ.ಎಡ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಮಾಡುವ ಪ್ರಾಧ್ಯಾಪಕರೊಬ್ಬರಿಗೆ ಆನ್‍ಲೈನ್‍ನಲ್ಲಿ ಕ್ರೆಡಿಟ್ ಕಾರ್ಡ್ ಮಾಡಿಸಿಕೊಡುವುದಾಗಿ ನಂಬಿಸಿ ಸೈಬರ್​ ವಂಚಕರು 40,776 ರೂಪಾಯಿ ಪಡೆದು ವಂಚಿಸಿದ ಪ್ರಕರಣ ನಡೆದಿದೆ.

ಚಿಕ್ಕಬಳ್ಳಾಪುರ: ಪ್ರಾಧ್ಯಾಪಕರಿಗೆ ಪಂಗನಾಮ ಹಾಕಿದ ಸೈಬರ್ ವಂಚಕರು
ಸೈಬರ್​ ಕ್ರೈಂ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ವಿವೇಕ ಬಿರಾದಾರ|

Updated on: Jan 30, 2024 | 8:48 PM

Share

ಚಿಕ್ಕಬಳ್ಳಾಪುರ, ಜನವರಿ 30: ಬಿ.ಎಡ್ ವಿದ್ಯಾರ್ಥಿಗಳಿಗೆ ಉಪನ್ಯಾಸ ಮಾಡುವ ಪ್ರಾಧ್ಯಾಪಕರೊಬ್ಬರಿಗೆ (Professor) ಆನ್‍ಲೈನ್‍ನಲ್ಲಿ ಕ್ರೆಡಿಟ್ ಕಾರ್ಡ್ (Credit Card) ಮಾಡಿಸಿಕೊಡುವುದಾಗಿ ನಂಬಿಸಿ 40,776 ರೂಪಾಯಿಗಳನ್ನು ಪಡೆದು ವಂಚಿಸಿದ ಪ್ರಕರಣ ನಡೆದಿದೆ. ಚಿಕ್ಕಬಳ್ಳಾಪುರ (Chikkaballapur) ನಗರದ ಚಿತ್ರಾವತಿ ಬಳಿ ಇರುವ ವಿಶ್ವವಿದ್ಯಾಲಯ ಶಿಕ್ಷಣ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಎಂ.ಶಂಕರ್ ಸೈಬರ್ ವಂಚಕರನ್ನು ನಂಬಿ ಮೋಸ ಹೋಗಿದ್ದಾರೆ. ಪೇಸ್‍ಬುಕ್ ಖಾತೆಯಲ್ಲಿದ್ದ ಲಿಂಕ್‍ನ್ನು ತೆರೆದು ಕ್ರೆಡಿಟ್ ಕಾರ್ಡ್‍ಗೆ ಅಪ್ಲೈ ಮಾಡಿದ್ದಾರೆ.

ಟ್ಯಾಕ್ಸ್ ಮತ್ತು ಬ್ಯಾಂಕಿನ ಇತರೆ ಫೀಗಳೆಂದು 40,776 ರೂಪಾಯಿಗಳನ್ನು ಆನ್‍ಲೈನ್‍ನಲ್ಲಿ ಪಡೆದು ನಂತರ ಕ್ರೆಡಿಟ್ ಕಾರ್ಡ್ ನೀಡದೆ, ಹಣವನ್ನು ವಾಪಸ್ಸು ನೀಡದೆ, ಪ್ರಾಧ್ಯಾಪಕರಿಗೆ ಸೈಬರ್ ವಂಚಕರು ಪಂಗನಾಮ ಹಾಕಿದ್ದಾರೆ. ಇದರಿಂದ ಪ್ರಾಧ್ಯಾಪಕರಿಂದ ಶಂಕರ್ ಎಂ, ಚಿಕ್ಕಬಳ್ಳಾಪುರದ ಸಿಇಎನ್ ಪೊಲಸ್​ ಠಾಣೆಯಲ್ಲಿ ಐಪಿಸಿ ಕಲಂ 419, 420 ಸೇರಿದಂತೆ ಐ.ಟಿ.ಆಕ್ಟ್ 66ಡಿ ರಡಿ ದೂರು ದಾಖಲಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ