AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.  ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ […]

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’
ಸೈಬರ್ ಕ್ರೈಂ
ಸಾಧು ಶ್ರೀನಾಥ್​
|

Updated on:May 25, 2020 | 2:22 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

 ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ ಬ್ಯುಸಿಯಾಗಿದ್ದೆ ಹ್ಯಾಕರ್ಸ್​ಗೆ ಬಂಡವಾಳವಾಗಿದೆ.

ಆನ್​ಲೈನ್ ಫ್ರಾಡ್, ಸೆಕ್ಸ್ ದೋಖಾ, ಆಫರ್ಸ್ ಮೂಲಕ ವಂಚನೆ ಮಾಡುತ್ತಿದ್ದಾರೆ. ದಯವಿಟ್ಟು ಹೆಣ್ಣು ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಮನೆಯಲ್ಲಿರುವವರು ಎಚ್ಚರಿಕೆಯಿಂದಿರುವಂತೆ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೂ ಸಹ ಎಚ್ಚರಿಕೆ ನೀಡಿದ್ದಾರೆ.

Published On - 2:14 pm, Mon, 25 May 20

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ