AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.  ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ […]

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’
ಸೈಬರ್ ಕ್ರೈಂ
ಸಾಧು ಶ್ರೀನಾಥ್​
|

Updated on:May 25, 2020 | 2:22 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

 ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ ಬ್ಯುಸಿಯಾಗಿದ್ದೆ ಹ್ಯಾಕರ್ಸ್​ಗೆ ಬಂಡವಾಳವಾಗಿದೆ.

ಆನ್​ಲೈನ್ ಫ್ರಾಡ್, ಸೆಕ್ಸ್ ದೋಖಾ, ಆಫರ್ಸ್ ಮೂಲಕ ವಂಚನೆ ಮಾಡುತ್ತಿದ್ದಾರೆ. ದಯವಿಟ್ಟು ಹೆಣ್ಣು ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಮನೆಯಲ್ಲಿರುವವರು ಎಚ್ಚರಿಕೆಯಿಂದಿರುವಂತೆ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೂ ಸಹ ಎಚ್ಚರಿಕೆ ನೀಡಿದ್ದಾರೆ.

Published On - 2:14 pm, Mon, 25 May 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್