AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.  ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ […]

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’
ಸೈಬರ್ ಕ್ರೈಂ
ಸಾಧು ಶ್ರೀನಾಥ್​
|

Updated on:May 25, 2020 | 2:22 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

 ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ ಬ್ಯುಸಿಯಾಗಿದ್ದೆ ಹ್ಯಾಕರ್ಸ್​ಗೆ ಬಂಡವಾಳವಾಗಿದೆ.

ಆನ್​ಲೈನ್ ಫ್ರಾಡ್, ಸೆಕ್ಸ್ ದೋಖಾ, ಆಫರ್ಸ್ ಮೂಲಕ ವಂಚನೆ ಮಾಡುತ್ತಿದ್ದಾರೆ. ದಯವಿಟ್ಟು ಹೆಣ್ಣು ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಮನೆಯಲ್ಲಿರುವವರು ಎಚ್ಚರಿಕೆಯಿಂದಿರುವಂತೆ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೂ ಸಹ ಎಚ್ಚರಿಕೆ ನೀಡಿದ್ದಾರೆ.

Published On - 2:14 pm, Mon, 25 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?