AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.  ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ […]

‘ಸಾಮಾಜಿಕ ಜಾಲತಾಣದಲ್ಲಿ ಹೆಣ್ಣುಮಕ್ಕಳು ಫೋಟೋ ಹಾಕಬೇಡಿ’
ಸೈಬರ್ ಕ್ರೈಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 25, 2020 | 2:22 PM

Share

ಬೆಂಗಳೂರು: ಕಿಲ್ಲರ್ ಕೊರೊನಾ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಮಾಡಲಾಗಿದೆ. ಆದ್ರೆ ಈ ಸಮಯದಲ್ಲಿ ರಾಜ್ಯದಲ್ಲಿ ಸೈಬರ್ ಕ್ರೈಂಗಳು ಸಹ ಹೆಚ್ಚಾಗಿದೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳ ಫೋಟೋ ಹಾಕದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ.

 ಲಾಕ್​ಡೌನ್ ಸಮಯದಲ್ಲಿ ಮನೆಯಲ್ಲಿ ಟೈಂ ಪಾಸ್ ಮಾಡುವ ವೇಳೆ ದುರುಳರ ಆಫರ್ಸ್​ಗಳನ್ನ ನಂಬಿ ಪಂಗನಾಮ ಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿರುವ ಮಹಿಳೆಯರ ಫೋಟೋ ಕದ್ದು ನಗ್ನ ಫೋಟೋಗಳಿಗೆ ಎಡಿಟ್ ಮಾಡಿ ಕೃತ್ಯ ಎಸಗುತ್ತಿದ್ದಾರೆ. ಕುಟುಂಬಸ್ಥರೆಲ್ಲಾ ಮನೆಯಲ್ಲಿದ್ದುಕೊಂಡು ಆನ್​ಲೈನ್​ನಲ್ಲಿ ಬ್ಯುಸಿಯಾಗಿದ್ದೆ ಹ್ಯಾಕರ್ಸ್​ಗೆ ಬಂಡವಾಳವಾಗಿದೆ.

ಆನ್​ಲೈನ್ ಫ್ರಾಡ್, ಸೆಕ್ಸ್ ದೋಖಾ, ಆಫರ್ಸ್ ಮೂಲಕ ವಂಚನೆ ಮಾಡುತ್ತಿದ್ದಾರೆ. ದಯವಿಟ್ಟು ಹೆಣ್ಣು ಮಕ್ಕಳ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಬೇಡಿ. ಮನೆಯಲ್ಲಿರುವವರು ಎಚ್ಚರಿಕೆಯಿಂದಿರುವಂತೆ ಭಾಸ್ಕರ್ ರಾವ್ ಮನವಿ ಮಾಡಿದ್ದಾರೆ. ಇದೇ ವೇಳೆ ಸಾರ್ವಜನಿಕರಿಗೂ ಸಹ ಎಚ್ಚರಿಕೆ ನೀಡಿದ್ದಾರೆ.

Published On - 2:14 pm, Mon, 25 May 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ